ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಟಿ.ಸಿ.ಹುಂಡಿ ಗ್ರಾಮದ ಬಳಿ ಇರು ಹೈ-ಟೆನ್ನನ್ ವಿದ್ಯುತ್ ಕಂಬ ಏರಿ ಓರ್ವ ಯುವಕ ಮೃತಪಟ್ಟಿದ್ದಾನೆ.
ಕೊಳ್ಳೇಗಾಲ ತಾಲ್ಲೂಕಿನ ಟಿ.ಸಿ.ಹುಂಡಿ ಗ್ರಾಮದ ಬಳಿ ಇಂದು(ಮಾರ್ಚ್.18) ಇದೇ ತಾಲ್ಲೂಕಿನ ಮಧುವನಹಳ್ಳಿ ಗ್ರಾಮದ ಮಸಣಶೆಟ್ಟಿ (27) ಎಂಬ ಯುವಕನೇ ಮೃತ ದುರ್ದೈವಿಯಾಗಿದ್ದಾನೆ.
ಈತ ಇಂದು ಬೆಳಿಗ್ಗೆ ಹೈ-ಟೆನ್ನನ್ ವಿದ್ಯುತ್ ಲೈನ್ ಹಾದು ಹೋಗಿರುವ ವಿದ್ಯುತ್ ಕಂಬವನ್ನು ಏರಿ ಕುಳಿತಿದ್ದನು. ಬಳಿಕ ತನ್ನ ತಾಯಿ ಸಿದ್ದರಾಜಮ್ಮರನ್ನು ಕರೆಸುವಂತೆ ಕೇಳಿಕೊಂಡಾಗ ಅವರನ್ನು ಗ್ರಾಮಸ್ಥರು ಕರೆತಂದಿದ್ದರು.
ತನ್ನ ತಾಯಿ ಬಂದ ಕೂಡಲೇ ಯಾರಾ ಮನವೊಲಿಕೆಗೂ ಜಗ್ಗದೆ ವಿದ್ಯುತ್ ಲೈನ್ ಅನ್ನು ಹಿಡಿದು ಕ್ಷಣಮಾತ್ರದಲ್ಲಿ ಅಸುನೀಗಿರುವ ಘಟನೆ ನಡೆದಿದೆ.
ನವದೆಹಲಿ: ಉತ್ತರ ಗೋವಾದ ಬಾಗಾ ಬೀಚ್ ಬಳಿಯ ಅರ್ಪೊರಾದ ನೈಟ್ಕ್ಲಬ್ ಬೀರ್ಚ್ ಬೈ ರೋಮಿಯೋ ಲೇನ್ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ…
ಮೈಸೂರು: ಕಣ್ಣಿಗೆ ಕಾರದಪುಡಿ ಎರಚಿ ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಿ ಅಪಹರಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ವಿಜಯನಗರ ಮೂರನೇ ಹಂತದಲ್ಲಿ ಈ…
ಗೋವಾ: ಇಲ್ಲಿನ ನೈಟ್ ಕ್ಲಬ್ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 25 ಜನ ಸಾವನ್ನಪ್ಪಿದ್ದಾರೆ. ಉತ್ತರ ಗೋವಾದ ಅರ್ಪೋರಾದಲ್ಲಿರುವ ನೈಟ್…
ಮೈಸೂರಿನ ಶ್ರೀರಾಂಪುರದ ಮಾರ್ಗದಲ್ಲಿ ಬರುವ ಅಮೃತ್ ಬೇಕರಿ ಬಸ್ ನಿಲ್ದಾಣದಲ್ಲಿ ನಿರ್ಮಿಸಲಾಗಿದ್ದ ತಂಗುದಾಣ ಹಾಳಾಗಿದ್ದು, ಬಸ್ಗಾಗಿ ಕಾಯುವವರು ರಸ್ತೆಯಲ್ಲಿ ನಿಲ್ಲಬೇಕಾದ…
ನಿಕೋಟಿನ್, ಪಾನ್ ಮಸಾಲಾ ಮತ್ತು ಇತರೆ ಹೊಗೆ ರಹಿತ ತಂಬಾಕು ಪದಾರ್ಥಗಳ ಮೇಲೆ ಕೇಂದ್ರ ಸರ್ಕಾರ ಪ್ರಸ್ತಾವಿಸಿದ ಆರೋಗ್ಯ ಮತ್ತು…
ಮೈಸೂರಿನಿಂದ ಚಾಮರಾಜನಗರಕ್ಕೆ ಪ್ರತಿನಿತ್ಯ ೬ ರೈಲುಗಳು ಸಂಚರಿಸುತ್ತಿವೆ. ಈಗ ಸಂಚರಿಸುವ ರೈಲುಗಳ ಜೊತೆ ಚಾಮರಾಜನಗರದಿಂದ ಮೈಸೂರಿಗೆ ಬೆಳಿಗ್ಗೆ ೪.೪೦ಕ್ಕೆ ,…