ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಟಿ.ಸಿ.ಹುಂಡಿ ಗ್ರಾಮದ ಬಳಿ ಇರು ಹೈ-ಟೆನ್ನನ್ ವಿದ್ಯುತ್ ಕಂಬ ಏರಿ ಓರ್ವ ಯುವಕ ಮೃತಪಟ್ಟಿದ್ದಾನೆ.
ಕೊಳ್ಳೇಗಾಲ ತಾಲ್ಲೂಕಿನ ಟಿ.ಸಿ.ಹುಂಡಿ ಗ್ರಾಮದ ಬಳಿ ಇಂದು(ಮಾರ್ಚ್.18) ಇದೇ ತಾಲ್ಲೂಕಿನ ಮಧುವನಹಳ್ಳಿ ಗ್ರಾಮದ ಮಸಣಶೆಟ್ಟಿ (27) ಎಂಬ ಯುವಕನೇ ಮೃತ ದುರ್ದೈವಿಯಾಗಿದ್ದಾನೆ.
ಈತ ಇಂದು ಬೆಳಿಗ್ಗೆ ಹೈ-ಟೆನ್ನನ್ ವಿದ್ಯುತ್ ಲೈನ್ ಹಾದು ಹೋಗಿರುವ ವಿದ್ಯುತ್ ಕಂಬವನ್ನು ಏರಿ ಕುಳಿತಿದ್ದನು. ಬಳಿಕ ತನ್ನ ತಾಯಿ ಸಿದ್ದರಾಜಮ್ಮರನ್ನು ಕರೆಸುವಂತೆ ಕೇಳಿಕೊಂಡಾಗ ಅವರನ್ನು ಗ್ರಾಮಸ್ಥರು ಕರೆತಂದಿದ್ದರು.
ತನ್ನ ತಾಯಿ ಬಂದ ಕೂಡಲೇ ಯಾರಾ ಮನವೊಲಿಕೆಗೂ ಜಗ್ಗದೆ ವಿದ್ಯುತ್ ಲೈನ್ ಅನ್ನು ಹಿಡಿದು ಕ್ಷಣಮಾತ್ರದಲ್ಲಿ ಅಸುನೀಗಿರುವ ಘಟನೆ ನಡೆದಿದೆ.
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…