ಚಾಮರಾಜನಗರ: ಬೈಕೊಂದು ಪಾದಾಚಾರಿ ವೃದ್ಧೆಗೆ ಡಿಕ್ಕಿಯಾಗಿ ಸವಾರ ಮತ್ತು ಪಾದಚಾರಿ ಇಬ್ಬರೂ ಅಸುನೀಗಿದ ಘಟನೆ ಚಾಮರಾಜನಗರ ತಾಲೂಕಿನ ಮರಿಯಾಲ ಬಳಿ ಶನಿವಾರ ನಡೆದಿದೆ.
ಚಾಮರಾಜನಗರ ತಾಲೂಕಿನ ಕೊತ್ತಲವಾಡಿ ಗ್ರಾಮದ ರಾಜು(19) ಹಾಗೂ ಅಪರಿಚಿತ ವೃದ್ದೆ ಸಾವನ್ನಪ್ಪಿದ ದುರ್ದೈವಿಗಳು.
ರಾಜು ಬದನಗುಪ್ಪೆ ಕಾರ್ಖಾನೆ ಒಂದರಲ್ಲಿ ಕೆಲಸ ಮುಗಿಸಿ ವಾಪಾಸ್ ಆಗುವಾಗ ವೃದ್ಧೆಗೆ ಡಿಕ್ಕಿ ಹೊಡೆದು ತಾನು ಕೆಳಕ್ಕೆ ಬಿದ್ದಿದ್ದರಿಂದ ತಲೆಗೆ ತೀವ್ರ ಪೆಟ್ಟು ಬಿದ್ದು ಇಬ್ಬರೂ ಮೃತಪಟ್ಟಿದ್ದಾರೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…