ಚಾಮರಾಜನಗರ: ಅಕ್ರಮ ಮದ್ಯ ಮಾರಾಟ ಮಾಡಿದರೆ 1ಲಕ್ಷ ರೂ. ದಂಡ ವಿಧಿಸುವುದಾಗಿ ಚಾಮರಾಜನಗರ ತಾಲೂಕಿನ ಬ್ಯಾಡಮೂಡ್ಲು ಗ್ರಾಮಸ್ಥರು ಸೋಮವಾರ ನಿರ್ಣಯ ಕೈಗೊಂಡಿದ್ದಾರೆ.
ಅಕ್ರಮ ಮದ್ಯ ಮಾರಾಟದಿಂದ ಗ್ರಾಮದ ಜನರು ಕುಡಿತದ ವ್ಯಸನಿಗಳಾಗಿ ತಮ್ಮ ಸಂಸಾರವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಆದ ಕಾರಣ ಅಕ್ರಮ ಮದ್ಯ ಮಾರಾಟ ನಿಲ್ಲಿಸುವ ಉದ್ದೇಶದಿಂದ ಊರಿನ ಗ್ರಾಮಸ್ಥರು ಈ ನಿರ್ಣಯ ಕೈಗೊಂಡಿದ್ದಾರೆ.
ಅಕ್ರಮವಾಗಿ ಮದ್ಯ ಮಾರಾಟ ಮಾಡುವವರಿಗೆ 1 ಲಕ್ಷ ರೂ ದಂಡ, ಮದ್ಯ ಮಾರಾಟದ ಸುಳಿವು ನೀಡಿದವರಿಗೆ 10 ಸಾವಿರ ರೂ. ನಗದು ಬಹುಮಾನ ನೀಡುವುದಾಗಿ ಗ್ರಾಮಸ್ಥರು ಘೋಷಿಸಿದ್ದಾರೆ.
ಇನ್ನು ಅಕ್ರಮ ಮದ್ಯ ಮಾರಾಟ ಮಾಡಿ ಜೈಲು ಸೇರಿದವನಿಗೆ ಜಾಮೀನು ಕೊಟ್ಟರೇ 2 ಲಕ್ಷ ರೂ. ದಂಡ ವಿಧಿಸುವುದಾಗಿ ನಿರ್ಧಾರ ಮಾಡಿದ್ದಾರೆ.
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…