ಕೊಳ್ಳೇಗಾಲ: ಸಿಎಂ ಸಿದ್ದರಾಮಯ್ಯ ಇಂದು (ಡಿಸೆಂಬರ್ 7) ಚಾಮರಾಜನಗರ ಭೇಟಿ ನೀಡಿದ್ದು, ಜಿಲ್ಲೆಯ ವಿವಿಧೆಡೆ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಕೊಳ್ಳೇಗಾಲ ತಾಲೂಕಿನ ಸತ್ತೇಗಾಲದಲ್ಲಿ ಸರ್ಕಾರಿ ಶಾಲಾ ಕಟ್ಟಡವನ್ನು ಉದ್ಘಾಟನೆ ಮಾಡಿದ ಅವರು ಚಾಮರಾಜನಗರ ಜಿಲ್ಲೆ ಕುರಿತು ಮೆಚ್ಚುಗೆಯ ಮಾತುಗಳನ್ನಾಡಿದರು.
ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳದುಕೊಳ್ಳುತ್ತಾರೆ ಎಂಬ ಮಾತು ಈ ಹಿಂದಿನಿಂದಲೂ ಇದೆ. ಅಧಿಕಾರದಲ್ಲಿದ್ದಾಗ ಇಲ್ಲಿಗೆ ರಾಜಕಾರಣಿಗಳು ಭೇಟಿ ನೀಡಿದ್ದೂ ಸಹ ಕಡಿಮೆ. ಈ ಕುರಿತು ಮಾತನಾಡಿದ ಸಿದ್ದರಾಮಯ್ಯ ಚಾಮರಾಜನಗರಕ್ಕೆ ಬಂದು ಹೊಸ ಜಿಲ್ಲೆ ಘೋಷಣೆ ಮಾಡಿದ್ದವು. ಆಗ ನಾನು ಉಪಮುಖ್ಯಮಂತ್ರಿಯಾಗಿದ್ದೆ, ಏನಿಲ್ಲವೆಂದರೂ 20 ಬಾರಿ ನಾನು ಚಾಮರಾಜನಗರಕ್ಕೆ ಬಂದಿದ್ದೇನೆ. ನಾನು ಇಲ್ಲಿಗೆ ಬಂದಾಗಲೆಲ್ಲಾ ಅಧಿಕಾರ ಕಳೆದುಕೊಳ್ಳುವ ಬದಲು ಸಿಎಂ ಕುರ್ಚಿ ಗಟ್ಟಿಯಾಗಿದೆ ಎಂದರು.
ಇನ್ನು ಅತ್ಯಂತ ಸಂತಸದಿಂದ ನಾನು ಈ ಶಾಲೆಯ ಉದ್ಘಾಟನೆಯನ್ನು ಮಾಡಿದ್ದು, ಜಾನಪದ ಕಲೆಗಳ ತವರೂರು ಹಾಗೂ ದಕ್ಷಿಣದ ಗಡಿ ಚಾಮರಾಜನಗರ ಎಂದು ಮುಖ್ಯಮಂತ್ರಿಗಳು ಹೊಗಳಿದರು.
ಬೆಂಗಳೂರು: ನಾಳೆ ರಾಜ್ಯ ಬಜೆಟ್ ಮಂಡನೆಯಾಗಲಿದ್ದು, ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ಮಂಡನೆ ಮಾಡಲಿದ್ದಾರೆ. ರಾಜ್ಯ ಬಜೆಟ್ ಮಂಡನೆಯ…
ಹನೂರು: ಬೈಕ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ತೀವ್ರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವನ್ಯಜೀವಿಗಳ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕೊಳ್ಳೇಗಾಲ…
ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಎಐಸಿಸಿ ಮಹತ್ವದ ಜವಾಬ್ದಾರಿ ಕೊಟ್ಟಿದೆ. ಈ…
ಮಂಡ್ಯ: ಕೃಷಿ ಕ್ಷೇತ್ರದಲ್ಲಿ ಯಾಂತ್ರೀಕರಣದ ಮಹತ್ವವನ್ನು ರೈತರಿಗೆ ಪರಿಚಯಿಸುವ ಉದ್ದೇಶದಿಂದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯ ವತಿಯಿಂದ “ಕೃಷಿ ಯಂತ್ರೋಪಕರಣ…
ಮಂಡ್ಯ: ಹಳೆಯ ಬೀದಿ ದೀಪಗಳನ್ನು ಎಲ್ಇಡಿ ದೀಪಗಳಾಗ ಬದಲಾಯಿಸುವುದು ಶಕ್ತಿ ಉಳಿತಾಯ, ಕಡಿಮೆ ನಿರ್ವಹಣಾ ವೆಚ್ಚ ಮತ್ತು ದೀರ್ಘಾವಧಿಯ ಬಾಳಿಕೆಗೆ…