ಕೊಳ್ಳೇಗಾಲ: ಸಿಎಂ ಸಿದ್ದರಾಮಯ್ಯ ಇಂದು (ಡಿಸೆಂಬರ್ 7) ಚಾಮರಾಜನಗರ ಭೇಟಿ ನೀಡಿದ್ದು, ಜಿಲ್ಲೆಯ ವಿವಿಧೆಡೆ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಕೊಳ್ಳೇಗಾಲ ತಾಲೂಕಿನ ಸತ್ತೇಗಾಲದಲ್ಲಿ ಸರ್ಕಾರಿ ಶಾಲಾ ಕಟ್ಟಡವನ್ನು ಉದ್ಘಾಟನೆ ಮಾಡಿದ ಅವರು ಚಾಮರಾಜನಗರ ಜಿಲ್ಲೆ ಕುರಿತು ಮೆಚ್ಚುಗೆಯ ಮಾತುಗಳನ್ನಾಡಿದರು.
ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳದುಕೊಳ್ಳುತ್ತಾರೆ ಎಂಬ ಮಾತು ಈ ಹಿಂದಿನಿಂದಲೂ ಇದೆ. ಅಧಿಕಾರದಲ್ಲಿದ್ದಾಗ ಇಲ್ಲಿಗೆ ರಾಜಕಾರಣಿಗಳು ಭೇಟಿ ನೀಡಿದ್ದೂ ಸಹ ಕಡಿಮೆ. ಈ ಕುರಿತು ಮಾತನಾಡಿದ ಸಿದ್ದರಾಮಯ್ಯ ಚಾಮರಾಜನಗರಕ್ಕೆ ಬಂದು ಹೊಸ ಜಿಲ್ಲೆ ಘೋಷಣೆ ಮಾಡಿದ್ದವು. ಆಗ ನಾನು ಉಪಮುಖ್ಯಮಂತ್ರಿಯಾಗಿದ್ದೆ, ಏನಿಲ್ಲವೆಂದರೂ 20 ಬಾರಿ ನಾನು ಚಾಮರಾಜನಗರಕ್ಕೆ ಬಂದಿದ್ದೇನೆ. ನಾನು ಇಲ್ಲಿಗೆ ಬಂದಾಗಲೆಲ್ಲಾ ಅಧಿಕಾರ ಕಳೆದುಕೊಳ್ಳುವ ಬದಲು ಸಿಎಂ ಕುರ್ಚಿ ಗಟ್ಟಿಯಾಗಿದೆ ಎಂದರು.
ಇನ್ನು ಅತ್ಯಂತ ಸಂತಸದಿಂದ ನಾನು ಈ ಶಾಲೆಯ ಉದ್ಘಾಟನೆಯನ್ನು ಮಾಡಿದ್ದು, ಜಾನಪದ ಕಲೆಗಳ ತವರೂರು ಹಾಗೂ ದಕ್ಷಿಣದ ಗಡಿ ಚಾಮರಾಜನಗರ ಎಂದು ಮುಖ್ಯಮಂತ್ರಿಗಳು ಹೊಗಳಿದರು.
೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…
ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…
‘ಸಪೋರ್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್ವೇ ಯೋಜನೆಗೆ ವೇಗ ದೊರೆತಿದೆ.…
ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…