ಚಾಮರಾಜನಗರ: ಸಿಎಂ ಸಿದ್ದರಾಮಯ್ಯ ಅವರಿಂದು ಆಂದೋಲನ ದಿನಪತ್ರಿಕೆಯ ವರದಿ ಪ್ರದರ್ಶಿಸಿ ಗೃಹಲಕ್ಷ್ಮೀ ಯೋಜನೆಯ ಪ್ರಾಮುಖ್ಯತೆಯನ್ನು ಜನತೆಗೆ ತಿಳಿಸಿದ್ದಾರೆ
ಚಾಮರಾಜನಗರದಲ್ಲಿ ನೂತನ ಪ್ರಾಥಮಿಕ ಶಾಲಾ ಕಟ್ಟಡ ಉದ್ಘಾಟನೆ ಹಾಗೂ ವೇದಿಕೆ ಕಾರ್ಯಕ್ರಮದಲ್ಲಿ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಆಂದೋಲನ ದಿನಪತ್ರಿಕೆಯಲ್ಲಿ ಪ್ರಕಟವಾಗಿದ್ದ “ಗೃಹಲಕ್ಷ್ಮೀಯ ಕಾಸಿನಿಂದ ಬಂಗಾರದಂತಹ ಬೆಳೆ” ಎಂಬ ವರದಿಯನ್ನು ಪ್ರದರ್ಶಿಸಿ ಯೋಜನೆಯ ಮಹತ್ವ ತಿಳಿಸಿದರು.
ಬಳಿಕ ಮಾತನಾಡಿದ ಅವರು, ಬಡಜನರಿಗೆ ಅನುಕೂಲವಾಗಲೆಂದೇ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ನಮ್ಮ ಸರ್ಕಾರ ಯಾವಾಗಲೂ ಬಡವರ ಪರ ಕೆಲಸ ಮಾಡುತ್ತದೆ. ಯಾವುದೇ ಊಹಾಪೋಹಗಳಿಗೆ ನೀವು ಕಿವಿಗೊಡಬೇಡಿ ಎಂದು ಸ್ಪಷ್ಟನೆ ನೀಡಿದರು.
ಈ ಮೂಲಕ ಮತ್ತೆ ಸಿಎಂ ಸಿದ್ದರಾಮಯ್ಯ ಅವರು, ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟ ಸಂದೇಶ ರವಾನಿಸಿದ್ದಾರೆ.
ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…
ಆನೇಕಲ್ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…