ಚಾಮರಾಜನಗರ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾಗಿದ್ದ ದಿವಂಗತ ಆರ್.ದ್ರುವನಾರಾಯಣ್ ಅವರ ಪುಣ್ಯಸ್ಮರಣೆ ಕಾರ್ಯಕ್ರಮಕ್ಕಾಗಿ ಚಾಮರಾಜನಗರಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಹೆಗ್ಗೋಡಿಗೆ ತೆರಳಿ ದ್ರುವನಾರಾಯಣ್ ಅವರ ಸಮಾಧಿಗೆ ನಮನ ಸಲ್ಲಿಸಿದರು.
ಇವರಿಗೆ ಜೊತೆಯಾಗಿ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್, ಶಾಸಕ ದರ್ಶನ್ ದ್ರುವನಾರಾಯಣ್, ಅನಿಲ್ ಚಿಕ್ ಮಾದು, ರವಿಶಂಕರ್, ಮಾಜಿ ಶಾಸಕರಾದ ಯತೀಂದ್ರ ಸಿದ್ದರಾಮಯ್ಯ ಸೇರಿ ಮೈಸೂರು, ಚಾಮರಾಜನಗರ ಜಿಲ್ಲೆಯ ಶಾಸಕರುಗಳು, ಮುಖಂಡರು ಮತ್ತು ಜಿಲ್ಲಾ ಮುಖಂಡರುಗಳು ಉಪಸ್ಥಿತರಿದ್ದರು.
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…
ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…
ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…
ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್ಸಿ ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ. ಈ…
ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…