ಚಾಮರಾಜನಗರ

ಚಾಮರಾಜನಗರದಲ್ಲಿ ನಿರ್ವಾಹಕನ ವಿರುದ್ಧ ವಿದ್ಯಾರ್ಥಿಗಳ ದೂರು: ಕಾರಣ ಇಷ್ಟೆ

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಶಕ್ತಿ ಯೋಜನೆಯಲ್ಲಿ ದೋಖಾ ನಡೆದಿರುವ ಶಂಕೆ ವ್ಯಕ್ತವಾಗಿದೆ.

ರಾಜ್ಯ ಸರ್ಕಾರ ಮಹಿಳೆಯರ ಅನುಕೂಲಕ್ಕಾಗಿ ಜಾರಿಗೆ ತಂದಿರುವ ಶಕ್ತಿ ಯೋಜನೆಯಲ್ಲೂ ದೋಖಾ ನಡೆದಿರುವ ಬಗ್ಗೆ ಆರೋಪ ಕೇಳಿಬಂದಿದೆ.

ಫ್ರೀ ಬಸ್‌ ಟಿಕೆಟನ್ನು ಪುರುಷರಿಗೆ ವಿತರಿಸಿರುವ ಘಟನೆ ನಡೆದಿದ್ದು, ವಿದ್ಯಾರ್ಥಿಗಳು ಕಂಡಕ್ಟರ್‌ ವಿರುದ್ಧ ದೂರು ನೀಡಿದ್ದಾರೆ.

ಕಂಡಕ್ಟರ್‌ಗಳು ಹಣ ಪಡೆದು ಪುರುಷರಿಗೆ ಮಹಿಳೆಯರ ಫ್ರೀ ಟಿಕೆಟ್‌ ನೀಡಿದ್ದಾರೆ ಎನ್ನಲಾಗಿದ್ದು, ಚಾಮರಾಜನಗರ ಸಂಚಾರಿ ನಿಯಂತ್ರಕರಿಗೆ ವಿದ್ಯಾರ್ಥಿಗಳು ದೂರು ಕೊಟ್ಟಿದ್ದಾರೆ.

ಕಂಡಕ್ಟರ್‌ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿರುವ ವಿದ್ಯಾರ್ಥಿಗಳು ಮುಂದೆ ಈ ರೀತಿಯ ಘಟನೆಗಳು ಆಗದಂತೆ ಕ್ರಮ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಕಸದ ರಾಶಿ ತೆರವುಗೊಳಿಸಿ

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಪಕ್ಕದ ರಸ್ತೆಯಲ್ಲಿರುವ ಸಾರ್ವಜನಿಕ ಶೌಚಾಲಯ ಪಕ್ಕದಲ್ಲಿರುವ ಮೋರಿಯೊಳಗೆ ಕಸದ…

30 mins ago

ಓದುಗರ ಪತ್ರ: ಬಸ್ ನಿರ್ವಾಹಕರು ಸೌಜನ್ಯದಿಂದ ವರ್ತಿಸಬೇಕು

ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಇತ್ತೀಚೆಗೆ ನಿಗದಿತ ಸಂಖ್ಯೆಗಿಂತ ಹೆಚ್ಚು ಜನ ಪ್ರಯಾಣಿಸುತ್ತಿರುವುದು ಸರ್ವೇಸಾಮಾನ್ಯ ಆಗಿಬಿಟ್ಟಿದೆ. ಈ ಕಾರಣದಿಂದ…

32 mins ago

ಓದುಗರ ಪತ್ರ:  ಆಸ್ಪತ್ರೆ: ಭರವಸೆಗಿಂತಲೂ ಭಯವೇ ಜಾಸ್ತಿ

ಇತ್ತೀಚಿನ ದಿನಗಳಲ್ಲಿ ಸಾಮಾನ್ಯ ಜನರಿಗೆ ಆಸ್ಪತ್ರೆಗೆ ಹೋಗುವುದೆಂದರೆ ಜೀವ ಉಳಿಸಿಕೊಳ್ಳುವ ಭರವಸೆಗಿಂತ, ‘ಜೇಬಿಗೆಕತ್ತರಿ’ ಬೀಳುವ ಭೀತಿಯೇಹೆಚ್ಚಾಗಿದೆ. ದೇಶದಲ್ಲಿ ನಡೆಯುವ ಶಸ್ತ್ರಚಿಕಿತ್ಸೆಗಳಲ್ಲಿ…

34 mins ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಜೈಲೇ ಮೊದಲ ಪಾಠ ಶಾಲೆ! ಕೊಲೆ ಆರೋಪಿಯೇ ಪ್ರಥಮ ಗುರು!

ಪಂಜು ಗಂಗೊಳ್ಳಿ ಜೈಲಿನ ಅನಕ್ಷರಸ್ಥ ಕೈದಿಗಳನ್ನು ಅಕ್ಷರಸ್ಥರನ್ನಾಗಿಸಲು ಮಹತ್ವದ ಯೋಜನೆ ರಾಜೇಶ್ ಕುಮಾರ್ ಯಾವತ್ತೂ ಶಾಲೆಯ ಮಟ್ಟಿಲು ಹತ್ತಿದವನಲ್ಲ. ಹಾಗಾಗಿ,…

55 mins ago

ನಾಳೆ ಶ್ರೀ ಅಯ್ಯಪ್ಪ ಕ್ಷೇತ್ರದ ಮುಖಮಂಟಪ ಲೋಕಾರ್ಪಣೆ

ಸುಂಟಿಕೊಪ್ಪದಲ್ಲಿ ೧೮ ಲಕ್ಷ ರೂ. ವೆಚ್ಚದ ಮಂಟಪ ನಿರ್ಮಾಣ ೩ ದಿನಗಳ ಧಾರ್ಮಿಕ ಕಾರ್ಯಕ್ರಮ ಸುಂಟಿಕೊಪ್ಪ: ಇಲ್ಲಿನ ಶ್ರೀ ಪುರಂ…

4 hours ago

‘ದೇಸಿ ಬೀಜಗಳನ್ನು ಉಳಿಸಿದರೆ ವಿಷಮುಕ್ತ ಆಹಾರ ನೀಡಲು ಸಾಧ್ಯ’

ಪಿರಿಯಾಪಟ್ಟಣ: ದೇಸಿ ಬೀಜಗಳನ್ನು ಉಳಿಸಿದರೆ ಮಾತ್ರ ಮುಂದಿನ ಯುವ ಜನಾಂಗಕ್ಕೆ ವಿಷಮುಕ್ತ ಆಹಾರ ನೀಡಲು ಸಾಧ್ಯ ಎಂದು ಸಾವಯವ ರೈತ…

4 hours ago