ಚಾಮರಾಜನಗರ

ಚಾಮರಾಜನಗರದಲ್ಲಿ ನಿರ್ವಾಹಕನ ವಿರುದ್ಧ ವಿದ್ಯಾರ್ಥಿಗಳ ದೂರು: ಕಾರಣ ಇಷ್ಟೆ

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಶಕ್ತಿ ಯೋಜನೆಯಲ್ಲಿ ದೋಖಾ ನಡೆದಿರುವ ಶಂಕೆ ವ್ಯಕ್ತವಾಗಿದೆ.

ರಾಜ್ಯ ಸರ್ಕಾರ ಮಹಿಳೆಯರ ಅನುಕೂಲಕ್ಕಾಗಿ ಜಾರಿಗೆ ತಂದಿರುವ ಶಕ್ತಿ ಯೋಜನೆಯಲ್ಲೂ ದೋಖಾ ನಡೆದಿರುವ ಬಗ್ಗೆ ಆರೋಪ ಕೇಳಿಬಂದಿದೆ.

ಫ್ರೀ ಬಸ್‌ ಟಿಕೆಟನ್ನು ಪುರುಷರಿಗೆ ವಿತರಿಸಿರುವ ಘಟನೆ ನಡೆದಿದ್ದು, ವಿದ್ಯಾರ್ಥಿಗಳು ಕಂಡಕ್ಟರ್‌ ವಿರುದ್ಧ ದೂರು ನೀಡಿದ್ದಾರೆ.

ಕಂಡಕ್ಟರ್‌ಗಳು ಹಣ ಪಡೆದು ಪುರುಷರಿಗೆ ಮಹಿಳೆಯರ ಫ್ರೀ ಟಿಕೆಟ್‌ ನೀಡಿದ್ದಾರೆ ಎನ್ನಲಾಗಿದ್ದು, ಚಾಮರಾಜನಗರ ಸಂಚಾರಿ ನಿಯಂತ್ರಕರಿಗೆ ವಿದ್ಯಾರ್ಥಿಗಳು ದೂರು ಕೊಟ್ಟಿದ್ದಾರೆ.

ಕಂಡಕ್ಟರ್‌ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿರುವ ವಿದ್ಯಾರ್ಥಿಗಳು ಮುಂದೆ ಈ ರೀತಿಯ ಘಟನೆಗಳು ಆಗದಂತೆ ಕ್ರಮ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ | ಜೀವಾವಧಿ ಶಿಕ್ಷೆ ಎಂದರೆ …

ಜೀವಾವಧಿ ಶಿಕ್ಷೆಯ ಬಗ್ಗೆ ಇತ್ತೀಚಿನ ವರ್ಷಗಳಲ್ಲಿ ಸಾಕಷ್ಟು ಗೊಂದಲ ಏರ್ಪಟ್ಟಿದೆ. ಜೀವಾವಧಿ ಶಿಕ್ಷೆ ಎಂದರೆ, ಅಪರಾಽ ತನ್ನ ಜೀವನ ಪರ್ಯಂತ…

10 mins ago

ಓದುಗರ ಪತ್ರ | ಬೇಸಿಗೆಯಲ್ಲಿ ವಿದ್ಯುತ್ ದರ ಏರಿಕೆಯ ಬರೆ

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಮಂಡಳಿ (ಕೆಇಆರ್‌ಸಿ), ವಿದ್ಯುತ್ ದರವನ್ನು ಹೆಚ್ಚಳ ಮಾಡಿದೆ. ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ಪ್ರತಿ…

16 mins ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ | ಹೆಣ್ಣು ಭ್ರೂಣ ಹಂತಕ ವೈದ್ಯರನ್ನು ಬೇಟೆಯಾಡುವ ವರ್ಷಾ ದೇಶಪಾಂಡೆ

50ಕ್ಕೂ ಹೆಚ್ಚು ಸ್ಟಿಂಗ್‌ ಆಪರೇಷನ್‌ ; 20 ವೈದ್ಯರುಗಳಿಗೆ ಶಿಕ್ಷೆ ಕೊಡಿಸುವಲ್ಲಿ ಯಶಸ್ವಿ ಮಹಾರಾಷ್ಟ್ರದ ಭೀಡ್ ಜಿಲ್ಲೆಯ ಪಾರ್ಲಿ ಗ್ರಾಮದ…

34 mins ago

ರಕ್ತದ ಕ್ಯಾನ್ಸ್‌ರ್‌ಗೆ ಅಸ್ತ್ರ ʼಭಾರತ್‌ ಕ್ಯಾನ್ಸರ್‌ ಆಸ್ಪತ್ರೆʼ

ಮೈಸೂರಿನ ಭಾರತ್‌ ಕ್ಯಾನ್ಸರ್‌ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ಆಂದೋಲನ ಕಚೇರಿಯಲ್ಲಿ ನಡೆದ ಫೋನ್‌ ಇನ್‌ ಕಾರ್ಯಕ್ರಮ ಮೈಸೂರು : ಕ್ಯಾನ್ಸರ್…

59 mins ago

ಬೆಂಗಳೂರಲ್ಲಿ ಭೀಕರ ಘಟನೆ ; ತನ್ನ ಪ್ರೇಮಿಯನ್ನು ಬೆಂಕಿ ಹಚ್ಚಿ ಕೊಂದ ಪ್ರಿಯತಮೆ

ಬೆಂಗಳೂರು : ಫಾರಿನ್ ಸ್ಟೈಲ್ ನಲ್ಲಿ ಪ್ರಪೋಸ್ ಮಾಡ್ತೀನಿ ಅಂತ ಹೇಳಿ ಪ್ರಿಯಕರನ ಕೈಕಾಲು ಕಟ್ಟಿದ ಪ್ರಿಯತಮೆ ಆತನನ್ನು ಬೆಂಕಿ…

1 hour ago

ಕೊಡಗು | ವಿದೇಶಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ; ಇಬ್ಬರ ಬಂಧನ

ಕೊಡಗು : ಜಿಲ್ಲೆಯಲ್ಲಿ ವಿದೇಶಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪೊನ್ನಂಪೇಟೆ…

2 hours ago