ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಶಕ್ತಿ ಯೋಜನೆಯಲ್ಲಿ ದೋಖಾ ನಡೆದಿರುವ ಶಂಕೆ ವ್ಯಕ್ತವಾಗಿದೆ.
ರಾಜ್ಯ ಸರ್ಕಾರ ಮಹಿಳೆಯರ ಅನುಕೂಲಕ್ಕಾಗಿ ಜಾರಿಗೆ ತಂದಿರುವ ಶಕ್ತಿ ಯೋಜನೆಯಲ್ಲೂ ದೋಖಾ ನಡೆದಿರುವ ಬಗ್ಗೆ ಆರೋಪ ಕೇಳಿಬಂದಿದೆ.
ಫ್ರೀ ಬಸ್ ಟಿಕೆಟನ್ನು ಪುರುಷರಿಗೆ ವಿತರಿಸಿರುವ ಘಟನೆ ನಡೆದಿದ್ದು, ವಿದ್ಯಾರ್ಥಿಗಳು ಕಂಡಕ್ಟರ್ ವಿರುದ್ಧ ದೂರು ನೀಡಿದ್ದಾರೆ.
ಕಂಡಕ್ಟರ್ಗಳು ಹಣ ಪಡೆದು ಪುರುಷರಿಗೆ ಮಹಿಳೆಯರ ಫ್ರೀ ಟಿಕೆಟ್ ನೀಡಿದ್ದಾರೆ ಎನ್ನಲಾಗಿದ್ದು, ಚಾಮರಾಜನಗರ ಸಂಚಾರಿ ನಿಯಂತ್ರಕರಿಗೆ ವಿದ್ಯಾರ್ಥಿಗಳು ದೂರು ಕೊಟ್ಟಿದ್ದಾರೆ.
ಕಂಡಕ್ಟರ್ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿರುವ ವಿದ್ಯಾರ್ಥಿಗಳು ಮುಂದೆ ಈ ರೀತಿಯ ಘಟನೆಗಳು ಆಗದಂತೆ ಕ್ರಮ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.
ಬೆಂಗಳೂರು : ಪಂಚ ರಾಜ್ಯಗಳ ಮತದಾನ ಮುಗಿದ ಕೂಡಲೇ, ಕೇಂದ್ರ ಬಿಜೆಪಿ ಸರ್ಕಾರ ವಾಣಿಜ್ಯ ಬಳಕೆ ಅಡುಗೆ ಸಿಲಿಂಡರ್ ಹಾಗೂ…
ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾಗುವ ಸಮಯ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು…
ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿದರು. ಇಂದು ಬೆಳಿಗ್ಗೆ ಮಠಕ್ಕೆ…
ಪಾಂಡವಪುರ: ಪಾಂಡವಪುರ ತಾಲ್ಲೂಕಿನ ಕೆ.ಆರ್.ಎಸ್ ಹಿನ್ನೀರಿನಲ್ಲಿ ಬೋಟಿಂಗ್ ವೇಳೆ ಗಾಳಿಯ ಹೊಡೆತಕ್ಕೆ ಸಿಲುಕಿ ಬೋಟ್ ಮೊಗಚಿ ಕೇರಳ ಮೂಲದ ಇಬ್ಬರು…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆಗೆ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ಏಳು ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ…
ಹಾಸನ: ಜಿಲ್ಲೆಯ ವಿವಿಧೆಡೆ ಬಿರುಗಾಳಿ ಸಹಿತ ಭಾರೀ ಮಳೆಗೆ ಲಕ್ಷಾಂತರ ರೂ ಮೌಲ್ಯದ ಬಾಳೆ ಬೆಳೆ ನಾಶವಾಗಿದೆ. ಅರಕಲಗೂಡು ತಾಲ್ಲೂಕಿನ…