ಚಾಮರಾಜನಗರ: ಚಾಮರಾಜನಗರದ ಕಾರಾಗೃಹದಲ್ಲಿರುವ ವಿಚಾರಣಾಧೀನ ಕೈದಿಗಳಿಗೆ ಕಂಪ್ಯೂಟರ್ ತರಬೇತಿಯನ್ನು ನೀಡಲಾಗುತ್ತಿದೆ.
ವಿವಿಧ ಅಪರಾಧಗಳಲ್ಲಿ ನೂರಾರು ಮಂದಿ ಭಾಗಿಯಾಗಿ ಜೈಲು ಸೇರಿದ್ದರು. ಆಸಕ್ತಿಯುಳ್ಳಂತಹ ಯುವ ವಿಚಾರಣಾಧೀನ ಕೈದಿಗಳಿಗೆ ಚಾಮರಾಜನಗರ ಜಿಲ್ಲಾಡಳಿತದ ಸಹಾಯದೊಂದಿಗೆ ಇನ್ಪೋಸಿಸ್ ರೋಟರಿ ಕಡೆಯಿಂದ ಶಿಕ್ಷಣ, ಟ್ಯಾಲಿ, ಎಕ್ಸ್ ಎಲ್, ಡಾಟಾ ಎಂಟ್ರಿ ಸೇರಿ ವಿವಿಧ ಬಗೆಯ ಶಿಕ್ಷಣ ಹೇಳಿ ಕೊಡುತ್ತಿದ್ದಾರೆ.
ಕಾರಾಗೃಹದಲ್ಲಿ ಪ್ರತ್ಯೇಕ ಕೊಠಡಿಯಲ್ಲಿ ಆಫ್ ಲೈನ್, ಆನ್ ಲೈನ್ ಕ್ಲಾಸಸ್ ಮಾಡಲಾಗುತ್ತಿದೆ. ಇನ್ನು ವಿಚಾರಣಾಧೀನ ಕೈದಿಗಳು ಬಿಡುಗಡೆ ಬಳಿಕ ಅಪರಾಧ ಕೃತ್ಯದಲ್ಲಿ ಭಾಗಿಯಾಗದೆ ಸ್ವಾವಲಂಭಿಯಾಗಿ ಬದುಕಲು ಇದು ಸಹಾಯಕವಾಗಲಿದ್ದು, ಈ ನಿಟ್ಟಿನಲ್ಲಿ ಕಂಪ್ಯೂಟರ್ ತರಬೇತಿಯನ್ನು ಹೇಳಿಕೊಡಲಾಗುತ್ತಿದೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…