ಚಾಮರಾಜನಗರ: ಚಾಮರಾಜನಗರದ ಕಾರಾಗೃಹದಲ್ಲಿರುವ ವಿಚಾರಣಾಧೀನ ಕೈದಿಗಳಿಗೆ ಕಂಪ್ಯೂಟರ್ ತರಬೇತಿಯನ್ನು ನೀಡಲಾಗುತ್ತಿದೆ.
ವಿವಿಧ ಅಪರಾಧಗಳಲ್ಲಿ ನೂರಾರು ಮಂದಿ ಭಾಗಿಯಾಗಿ ಜೈಲು ಸೇರಿದ್ದರು. ಆಸಕ್ತಿಯುಳ್ಳಂತಹ ಯುವ ವಿಚಾರಣಾಧೀನ ಕೈದಿಗಳಿಗೆ ಚಾಮರಾಜನಗರ ಜಿಲ್ಲಾಡಳಿತದ ಸಹಾಯದೊಂದಿಗೆ ಇನ್ಪೋಸಿಸ್ ರೋಟರಿ ಕಡೆಯಿಂದ ಶಿಕ್ಷಣ, ಟ್ಯಾಲಿ, ಎಕ್ಸ್ ಎಲ್, ಡಾಟಾ ಎಂಟ್ರಿ ಸೇರಿ ವಿವಿಧ ಬಗೆಯ ಶಿಕ್ಷಣ ಹೇಳಿ ಕೊಡುತ್ತಿದ್ದಾರೆ.
ಕಾರಾಗೃಹದಲ್ಲಿ ಪ್ರತ್ಯೇಕ ಕೊಠಡಿಯಲ್ಲಿ ಆಫ್ ಲೈನ್, ಆನ್ ಲೈನ್ ಕ್ಲಾಸಸ್ ಮಾಡಲಾಗುತ್ತಿದೆ. ಇನ್ನು ವಿಚಾರಣಾಧೀನ ಕೈದಿಗಳು ಬಿಡುಗಡೆ ಬಳಿಕ ಅಪರಾಧ ಕೃತ್ಯದಲ್ಲಿ ಭಾಗಿಯಾಗದೆ ಸ್ವಾವಲಂಭಿಯಾಗಿ ಬದುಕಲು ಇದು ಸಹಾಯಕವಾಗಲಿದ್ದು, ಈ ನಿಟ್ಟಿನಲ್ಲಿ ಕಂಪ್ಯೂಟರ್ ತರಬೇತಿಯನ್ನು ಹೇಳಿಕೊಡಲಾಗುತ್ತಿದೆ.
ಬೆಂಗಳೂರು : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ…
ಬೆಂಗಳೂರು : ಹೈಕಮಾಂಡ್ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…
ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…
ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…
ಬೆಂಗಳೂರು: ಬ್ರೇಕ್ಫಾಸ್ಟ್ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…
ಬೆಂಗಳೂರು: ನನಗೆ ಯಾವುದೇ ನೋವಿಲ್ಲ. ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಂತ್ರಿಗಳ ಜೊತೆಗಿನ ಉಪಹಾರ ಸಭೆಯಲ್ಲಿ…