ಚಾಮರಾಜನಗರ: ಚಾಮರಾಜನಗರದ ಕಾರಾಗೃಹದಲ್ಲಿರುವ ವಿಚಾರಣಾಧೀನ ಕೈದಿಗಳಿಗೆ ಕಂಪ್ಯೂಟರ್ ತರಬೇತಿಯನ್ನು ನೀಡಲಾಗುತ್ತಿದೆ.
ವಿವಿಧ ಅಪರಾಧಗಳಲ್ಲಿ ನೂರಾರು ಮಂದಿ ಭಾಗಿಯಾಗಿ ಜೈಲು ಸೇರಿದ್ದರು. ಆಸಕ್ತಿಯುಳ್ಳಂತಹ ಯುವ ವಿಚಾರಣಾಧೀನ ಕೈದಿಗಳಿಗೆ ಚಾಮರಾಜನಗರ ಜಿಲ್ಲಾಡಳಿತದ ಸಹಾಯದೊಂದಿಗೆ ಇನ್ಪೋಸಿಸ್ ರೋಟರಿ ಕಡೆಯಿಂದ ಶಿಕ್ಷಣ, ಟ್ಯಾಲಿ, ಎಕ್ಸ್ ಎಲ್, ಡಾಟಾ ಎಂಟ್ರಿ ಸೇರಿ ವಿವಿಧ ಬಗೆಯ ಶಿಕ್ಷಣ ಹೇಳಿ ಕೊಡುತ್ತಿದ್ದಾರೆ.
ಕಾರಾಗೃಹದಲ್ಲಿ ಪ್ರತ್ಯೇಕ ಕೊಠಡಿಯಲ್ಲಿ ಆಫ್ ಲೈನ್, ಆನ್ ಲೈನ್ ಕ್ಲಾಸಸ್ ಮಾಡಲಾಗುತ್ತಿದೆ. ಇನ್ನು ವಿಚಾರಣಾಧೀನ ಕೈದಿಗಳು ಬಿಡುಗಡೆ ಬಳಿಕ ಅಪರಾಧ ಕೃತ್ಯದಲ್ಲಿ ಭಾಗಿಯಾಗದೆ ಸ್ವಾವಲಂಭಿಯಾಗಿ ಬದುಕಲು ಇದು ಸಹಾಯಕವಾಗಲಿದ್ದು, ಈ ನಿಟ್ಟಿನಲ್ಲಿ ಕಂಪ್ಯೂಟರ್ ತರಬೇತಿಯನ್ನು ಹೇಳಿಕೊಡಲಾಗುತ್ತಿದೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…