ಚಾಮರಾಜನಗರ: ಚಾಮರಾಜನಗರದ ಕಾರಾಗೃಹದಲ್ಲಿರುವ ವಿಚಾರಣಾಧೀನ ಕೈದಿಗಳಿಗೆ ಕಂಪ್ಯೂಟರ್ ತರಬೇತಿಯನ್ನು ನೀಡಲಾಗುತ್ತಿದೆ.
ವಿವಿಧ ಅಪರಾಧಗಳಲ್ಲಿ ನೂರಾರು ಮಂದಿ ಭಾಗಿಯಾಗಿ ಜೈಲು ಸೇರಿದ್ದರು. ಆಸಕ್ತಿಯುಳ್ಳಂತಹ ಯುವ ವಿಚಾರಣಾಧೀನ ಕೈದಿಗಳಿಗೆ ಚಾಮರಾಜನಗರ ಜಿಲ್ಲಾಡಳಿತದ ಸಹಾಯದೊಂದಿಗೆ ಇನ್ಪೋಸಿಸ್ ರೋಟರಿ ಕಡೆಯಿಂದ ಶಿಕ್ಷಣ, ಟ್ಯಾಲಿ, ಎಕ್ಸ್ ಎಲ್, ಡಾಟಾ ಎಂಟ್ರಿ ಸೇರಿ ವಿವಿಧ ಬಗೆಯ ಶಿಕ್ಷಣ ಹೇಳಿ ಕೊಡುತ್ತಿದ್ದಾರೆ.
ಕಾರಾಗೃಹದಲ್ಲಿ ಪ್ರತ್ಯೇಕ ಕೊಠಡಿಯಲ್ಲಿ ಆಫ್ ಲೈನ್, ಆನ್ ಲೈನ್ ಕ್ಲಾಸಸ್ ಮಾಡಲಾಗುತ್ತಿದೆ. ಇನ್ನು ವಿಚಾರಣಾಧೀನ ಕೈದಿಗಳು ಬಿಡುಗಡೆ ಬಳಿಕ ಅಪರಾಧ ಕೃತ್ಯದಲ್ಲಿ ಭಾಗಿಯಾಗದೆ ಸ್ವಾವಲಂಭಿಯಾಗಿ ಬದುಕಲು ಇದು ಸಹಾಯಕವಾಗಲಿದ್ದು, ಈ ನಿಟ್ಟಿನಲ್ಲಿ ಕಂಪ್ಯೂಟರ್ ತರಬೇತಿಯನ್ನು ಹೇಳಿಕೊಡಲಾಗುತ್ತಿದೆ.
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…