ಕೇರಳ ಮೂಲದ ಇಬ್ಬರು ಆರೋಪಿಗಳ ಬಂಧನ
ಚಾಮರಾಜನಗರ:ಈ ರುಳ್ಳಿ ಮೂಟೆಗಳ ಮಧ್ಯೆದಲ್ಲಿಅಂತರರಾಜ್ಯಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 5ಲಕ್ಷರೂ.ಮೌಲ್ಯದ ಸ್ಪಿರಿಟ್ ಹಾಗೂ ವಾಹನವನ್ನು ತಾಲ್ಲೂಕಿನ ಪುಣಜನೂರು ಬಳಿ ಶುಕ್ರವಾರ ಪೊಲೀಸರುವಶಪಡಿಸಿಕೊಂಡುಇಬ್ಬರು ಆರೋಪಿಗಳನ್ನುಬಂಧಿಸಿದ್ದಾರೆ.
ಕೇರಳದ ಪಾಲಕ್ಕಾಡ್ ನ ಹರಿ, ಆಲಟ್ಟೂರಿನ ವಿನೋದ್ ಕುಮಾರ್ ಬಂಧಿತರು. ಮಹೇಂದ್ರ ಪ್ಯೊರೋ ವಾಹನದಲ್ಲಿ ಈರುಳ್ಳಿ ಸಾಗಿಸುವ ಸೋಗಿನಲ್ಲಿ ಸ್ಪಿರಿಟ್ ಸಾಗಣೆ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿ ಸಿಕ್ಕಿ ಬಿದ್ದಿದ್ದಾರೆ.
32ಲೀಟರ್ ಸಾಮರ್ಥ್ಯ ದ 202ಕ್ಯಾನ್ ಗಳಲ್ಲಿದ್ದ ಸುಮಾರು 7070ಲೀಟರ್ ಅಕ್ರಮ ಸ್ಪಿರಿಟ್ ದಾಳಿ ವೇಳಿ ಸಿಕ್ಕಿದ್ದು ತನಿಖೆ ಮುಂದುವರೆದಿದೆ.
ಈ ಸಂಬಂಧ ಚಾಮರಾಜನಗರ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಎಎಸ್ಪಿ ಸುಂದರರಾಜ್ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಪ್ರಿಯದರ್ಶಿನಿ ಸಾಣೆಕೊಪ್ಪ ನೇತೃತ್ವದಲ್ಲಿ ಇನ್ಸ್ ಪೆಕ್ಟರ್ ಎಸ್. ಆನಂದ್ ಮತ್ತು ಸಿಬ್ಬಂದಿ ದಾಳಿ ಮಾಡಿದ್ದು ಎಸ್ಪಿ ಶಿವಕುಮಾರ್ ಅವರು ಈ ಪತ್ತೆ ಕಾರ್ಯ ವನ್ನು ಪ್ರಶಂಸಿಸಿದ್ದಾರೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…