ಕೇರಳ ಮೂಲದ ಇಬ್ಬರು ಆರೋಪಿಗಳ ಬಂಧನ
ಚಾಮರಾಜನಗರ:ಈ ರುಳ್ಳಿ ಮೂಟೆಗಳ ಮಧ್ಯೆದಲ್ಲಿಅಂತರರಾಜ್ಯಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 5ಲಕ್ಷರೂ.ಮೌಲ್ಯದ ಸ್ಪಿರಿಟ್ ಹಾಗೂ ವಾಹನವನ್ನು ತಾಲ್ಲೂಕಿನ ಪುಣಜನೂರು ಬಳಿ ಶುಕ್ರವಾರ ಪೊಲೀಸರುವಶಪಡಿಸಿಕೊಂಡುಇಬ್ಬರು ಆರೋಪಿಗಳನ್ನುಬಂಧಿಸಿದ್ದಾರೆ.
ಕೇರಳದ ಪಾಲಕ್ಕಾಡ್ ನ ಹರಿ, ಆಲಟ್ಟೂರಿನ ವಿನೋದ್ ಕುಮಾರ್ ಬಂಧಿತರು. ಮಹೇಂದ್ರ ಪ್ಯೊರೋ ವಾಹನದಲ್ಲಿ ಈರುಳ್ಳಿ ಸಾಗಿಸುವ ಸೋಗಿನಲ್ಲಿ ಸ್ಪಿರಿಟ್ ಸಾಗಣೆ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿ ಸಿಕ್ಕಿ ಬಿದ್ದಿದ್ದಾರೆ.
32ಲೀಟರ್ ಸಾಮರ್ಥ್ಯ ದ 202ಕ್ಯಾನ್ ಗಳಲ್ಲಿದ್ದ ಸುಮಾರು 7070ಲೀಟರ್ ಅಕ್ರಮ ಸ್ಪಿರಿಟ್ ದಾಳಿ ವೇಳಿ ಸಿಕ್ಕಿದ್ದು ತನಿಖೆ ಮುಂದುವರೆದಿದೆ.
ಈ ಸಂಬಂಧ ಚಾಮರಾಜನಗರ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಎಎಸ್ಪಿ ಸುಂದರರಾಜ್ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಪ್ರಿಯದರ್ಶಿನಿ ಸಾಣೆಕೊಪ್ಪ ನೇತೃತ್ವದಲ್ಲಿ ಇನ್ಸ್ ಪೆಕ್ಟರ್ ಎಸ್. ಆನಂದ್ ಮತ್ತು ಸಿಬ್ಬಂದಿ ದಾಳಿ ಮಾಡಿದ್ದು ಎಸ್ಪಿ ಶಿವಕುಮಾರ್ ಅವರು ಈ ಪತ್ತೆ ಕಾರ್ಯ ವನ್ನು ಪ್ರಶಂಸಿಸಿದ್ದಾರೆ.
ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…
ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…
ಎಚ್.ಎಸ್.ದಿನೇಶ್ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…
ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ.…
ಮೈಸೂರು : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…