ಕೇರಳ ಮೂಲದ ಇಬ್ಬರು ಆರೋಪಿಗಳ ಬಂಧನ
ಚಾಮರಾಜನಗರ:ಈ ರುಳ್ಳಿ ಮೂಟೆಗಳ ಮಧ್ಯೆದಲ್ಲಿಅಂತರರಾಜ್ಯಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 5ಲಕ್ಷರೂ.ಮೌಲ್ಯದ ಸ್ಪಿರಿಟ್ ಹಾಗೂ ವಾಹನವನ್ನು ತಾಲ್ಲೂಕಿನ ಪುಣಜನೂರು ಬಳಿ ಶುಕ್ರವಾರ ಪೊಲೀಸರುವಶಪಡಿಸಿಕೊಂಡುಇಬ್ಬರು ಆರೋಪಿಗಳನ್ನುಬಂಧಿಸಿದ್ದಾರೆ.
ಕೇರಳದ ಪಾಲಕ್ಕಾಡ್ ನ ಹರಿ, ಆಲಟ್ಟೂರಿನ ವಿನೋದ್ ಕುಮಾರ್ ಬಂಧಿತರು. ಮಹೇಂದ್ರ ಪ್ಯೊರೋ ವಾಹನದಲ್ಲಿ ಈರುಳ್ಳಿ ಸಾಗಿಸುವ ಸೋಗಿನಲ್ಲಿ ಸ್ಪಿರಿಟ್ ಸಾಗಣೆ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿ ಸಿಕ್ಕಿ ಬಿದ್ದಿದ್ದಾರೆ.
32ಲೀಟರ್ ಸಾಮರ್ಥ್ಯ ದ 202ಕ್ಯಾನ್ ಗಳಲ್ಲಿದ್ದ ಸುಮಾರು 7070ಲೀಟರ್ ಅಕ್ರಮ ಸ್ಪಿರಿಟ್ ದಾಳಿ ವೇಳಿ ಸಿಕ್ಕಿದ್ದು ತನಿಖೆ ಮುಂದುವರೆದಿದೆ.
ಈ ಸಂಬಂಧ ಚಾಮರಾಜನಗರ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಎಎಸ್ಪಿ ಸುಂದರರಾಜ್ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಪ್ರಿಯದರ್ಶಿನಿ ಸಾಣೆಕೊಪ್ಪ ನೇತೃತ್ವದಲ್ಲಿ ಇನ್ಸ್ ಪೆಕ್ಟರ್ ಎಸ್. ಆನಂದ್ ಮತ್ತು ಸಿಬ್ಬಂದಿ ದಾಳಿ ಮಾಡಿದ್ದು ಎಸ್ಪಿ ಶಿವಕುಮಾರ್ ಅವರು ಈ ಪತ್ತೆ ಕಾರ್ಯ ವನ್ನು ಪ್ರಶಂಸಿಸಿದ್ದಾರೆ.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…