animal racer blead
ಗುಂಡ್ಲುಪೇಟೆ : ಬಂಡೀಪುರದ ಕುಂದುಗೆರೆ ವಲಯದ ಜಮೀನೊಂದರಲ್ಲಿ ಕಾಡು ಪ್ರಾಣಿಗಳ ದಾಳಿ ತಡೆಗಟ್ಟಲು ರೇಜರ್ ಬ್ಲೇಡ್ ನಿಂದ ತಂತಿ ಬೇಲಿ ನಿರ್ಮಿಸಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಸದ್ಯ ಇದರ ತೆರವಿಗೆ ಪರಿಸರವಾದಿ ಜೋಸೆಪ್ ಹೂವರ್ ಆಗ್ರಹಿಸಿದ್ದಾರೆ.
ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ವ್ಯಾಪ್ತಿಯಲ್ಲಿ ರೆಸಾರ್ಟ್ಗಳ ಹಾವಳಿಯಿಂದ ಕಂಗೆಟ್ಟಿದ್ದ ವನ್ಯಪ್ರಾಣಿಗಳಿಗೀಗ ರೇಜರ್ ಬ್ಲೇಡ್ ಸೋಲಾರ್ ಪೆನ್ಸಿಂಗ್ ಸಂಕಷ್ಟ ಎದುರಿಸುವಂತಾಗಿದೆ. ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ ಮಂಗಲ ಗ್ರಾಮದ ಬಳಿ ವನ್ಯಜೀವಿಗಳ ಪ್ರಾಣಕ್ಕೆ ಕುತ್ತು ತರುವಂತಹ ಅಪಾಯಕಾರಿ ಬೇಲಿ ಅಳವಡಿಸಲಾಗಿದೆ. ಆಕಸ್ಮಾತ್ ವನ್ಯಪ್ರಾಣಿಗಳೇನಾದ್ರು ಬೇಲಿ ಪ್ರವೇಶಿಸುವ ಪ್ರಯತ್ನ ಮಾಡಿದರೆ ದೇಹವನ್ನು ಕತ್ತರಿಸುವಂತಹ ಬ್ಲೇಡ್ ಗಳನ್ನು ಅಳವಡಿಸಿರುವುದು ಕಂಡು ಬಂದಿದೆ. ಹೀಗಾಗಿ ಇದರ ತೆರವಿಗೆ ಪರಿಸರ ವಾದಿಗಳು ಆಗ್ರಹಿಸಿದ್ದಾರೆ.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…