animal racer blead
ಗುಂಡ್ಲುಪೇಟೆ : ಬಂಡೀಪುರದ ಕುಂದುಗೆರೆ ವಲಯದ ಜಮೀನೊಂದರಲ್ಲಿ ಕಾಡು ಪ್ರಾಣಿಗಳ ದಾಳಿ ತಡೆಗಟ್ಟಲು ರೇಜರ್ ಬ್ಲೇಡ್ ನಿಂದ ತಂತಿ ಬೇಲಿ ನಿರ್ಮಿಸಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಸದ್ಯ ಇದರ ತೆರವಿಗೆ ಪರಿಸರವಾದಿ ಜೋಸೆಪ್ ಹೂವರ್ ಆಗ್ರಹಿಸಿದ್ದಾರೆ.
ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ವ್ಯಾಪ್ತಿಯಲ್ಲಿ ರೆಸಾರ್ಟ್ಗಳ ಹಾವಳಿಯಿಂದ ಕಂಗೆಟ್ಟಿದ್ದ ವನ್ಯಪ್ರಾಣಿಗಳಿಗೀಗ ರೇಜರ್ ಬ್ಲೇಡ್ ಸೋಲಾರ್ ಪೆನ್ಸಿಂಗ್ ಸಂಕಷ್ಟ ಎದುರಿಸುವಂತಾಗಿದೆ. ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ ಮಂಗಲ ಗ್ರಾಮದ ಬಳಿ ವನ್ಯಜೀವಿಗಳ ಪ್ರಾಣಕ್ಕೆ ಕುತ್ತು ತರುವಂತಹ ಅಪಾಯಕಾರಿ ಬೇಲಿ ಅಳವಡಿಸಲಾಗಿದೆ. ಆಕಸ್ಮಾತ್ ವನ್ಯಪ್ರಾಣಿಗಳೇನಾದ್ರು ಬೇಲಿ ಪ್ರವೇಶಿಸುವ ಪ್ರಯತ್ನ ಮಾಡಿದರೆ ದೇಹವನ್ನು ಕತ್ತರಿಸುವಂತಹ ಬ್ಲೇಡ್ ಗಳನ್ನು ಅಳವಡಿಸಿರುವುದು ಕಂಡು ಬಂದಿದೆ. ಹೀಗಾಗಿ ಇದರ ತೆರವಿಗೆ ಪರಿಸರ ವಾದಿಗಳು ಆಗ್ರಹಿಸಿದ್ದಾರೆ.
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…