ಗುಂಡ್ಲುಪೇಟೆ: ರಾತ್ರೋರಾತ್ರಿ ಕಾಡಾನೆಗಳು ರೈತರ ಜಮೀನುಗಳಿಗೆ ನುಗ್ಗಿ ದಾಂಧಲೆ ನಡೆಸಿರುವ ಘಟನೆ ತಾಲ್ಲೂಕಿನ ಮಂಚಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಸ್ವಾಮಿ ಎಂಬುವವರ ಜಮೀನಿಗೆ ನುಗ್ಗಿದ ಕಾಡಾನೆಗಳು, ಮಾವು ಹಾಗೂ ತೆಂಗಿನ ಸಸಿಗಳನ್ನು ತುಳಿದು ನಾಶ ಮಾಡಿವೆ.
ಈ ಭಾಗದಲ್ಲಿ ಪದೇ ಪದೇ ಆನೆಗಳು ದಾಳಿ ನಡೆಸುತ್ತಿದ್ದು, ಅರಣ್ಯಾಧಿಕಾರಿಗಳ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಳೆದ ಒಂದು ತಿಂಗಳಿನಿಂದ ಘಟನೆಗಳು ಪುನರಾವರ್ತನೆ ಆಗುತ್ತಿದ್ದರೂ ಆರಣ್ಯ ಇಲಾಖೆ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ. ಎಷ್ಟು ಬಾರಿ ಮನವಿ ಮಾಡಿದರೂ ಬೇಜವಾಬ್ದಾರಿ ತೋರುತ್ತಿದ್ದಾರೆ. ಆನೆಗಳ ಹಾವಳಿಯಿಂದ ಸಂಜೆಯಾದರೆ ಸಾಕು ಮನೆಯಿಂದ ಹೊರಬರಲು ಸಾಧ್ಯವಾಗುತ್ತಿಲ್ಲ. ಹೇಗಾದರೂ ಮಾಡಿ ಆನೆಗಳ ಹಾವಳಿಯನ್ನು ತಡೆಗಟ್ಟಿ ಎಂದು ಆಗ್ರಹಿಸಿದ್ದಾರೆ.
ಮೈಸೂರು : ಮೈಸೂರಲ್ಲಿ ಪದೇ ಪದೇ ಡ್ರಗ್ಸ್ ಪ್ರಕರಣಗಳು ಪತ್ತೆಯಾಗುತ್ತಿರುವುದು ಪೊಲೀಸರನ್ನು ನಿದ್ದೆಗೆಡಿಸಿದೆ. ಈ ಸಂಬಂಧ ಹೈಕೋರ್ಟ್ ಸಹ ಕಳವಳ…
ಮಂಡ್ಯ : ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್ಎಚ್-275) ಹಾಗೂ ಸರ್ವಿಸ್ ರಸ್ತೆಗಳಲ್ಲಿ ತಡರಾತ್ರಿ ಪ್ರಯಾಣಿಕರನ್ನು ತಡೆದು ಸುಲಿಗೆ, ದರೋಡೆ ಮಾಡುತ್ತಿರುವುದಕ್ಕೆ…
ಗಾಜಿಯಾಬಾದ್ : ಆನ್ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ…
ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್ಎಸ್ಎಲ್ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.…
ಮೈಸೂರು : ಬೋಗಾದಿಯ ಗದ್ದಿಗೆ ರಸ್ತೆಯಲ್ಲಿರುವ ಜೆಟ್ಟಿಹುಂಡಿ ಗ್ರಾಮದ ತೋಟವೊಂದರಲ್ಲಿ ಹುಲಿ ಸಂಚರಿಸುತ್ತಿರುವ ಬಗ್ಗೆ ಮಂಗಳವಾರ ರೈತರೊಬ್ಬರು ನೀಡಿದ ಮಾಹಿತಿ…
ಬೆಂಗಳೂರು : ಕರ್ನಾಟಕದಿಂದ ಚುನಾಯಿತರಾಗಿ ಕೇಂದ್ರದಲ್ಲಿ ಸಂಸದರಾಗಿ, ಮಂತ್ರಿಯಾಗಿರುವವರಿಗೆ ಕಿಂಚಿತ್ ರಾಜ್ಯದ ಜನರ ಬಗ್ಗೆ ಗೌರವ, ಕಾಳಜಿ ಇದ್ದರೆ ಮಹಾತ್ಮಗಾಂಧಿ…