ಗುಂಡ್ಲುಪೇಟೆ: ತಾಲ್ಲೂಕಿನ ರಾಷ್ಟ್ರೀಯ ಉದ್ಯಾನವನ ಬಂಡೀಪುರಕ್ಕೆ ರಿಲ್ಯಾಕ್ಸ್ ಮಾಡಲು ಬಂದಿದ್ದ ಕುಟುಂಬವೊಂದು ಅಪಹರಣಕ್ಕೊಳಗಾದ ಪ್ರಕರಣ ಇದೀಗ ಸುಖಾಂತ್ಯಗೊಂಡಿದೆ.
ಬೆಂಗಳೂರು ಮೂಲದ ನಿಶಾಂತ್ ತನ್ನ ಪತ್ನಿ ಚಂದನಾ, 7 ವರ್ಷದ ಮಗನ ಜೊತೆ ಕಂಟ್ರಿ ಕ್ಲಬ್ ರೆಸಾರ್ಟ್ನಲ್ಲಿ ತಂಗಿದ್ದರು. ಸೋಮವಾರ ಮಧ್ಯಾಹ್ನ ಅಟ್ಯಾಕ್ ಮಾಡಿದ ಕಿಡ್ನಾಪರ್ಸ್ ಮಗು ಸಮೇತ ದಂಪತಿಯನ್ನು ಅಪಹರಿಸಿದ್ದರು. ಅಪಹರಣದ ಜಾಡು ಹಿಡಿದು ಬೆನ್ನತ್ತಿದ್ದ ಪೊಲೀಸರು ಸಿಸಿಟಿವಿ ಹಾಗೂ ಸಿಡಿಆರ್ ಮಾಹಿತಿ ಆಧರಿಸಿ 24 ತಾಸಲ್ಲೇ ದಂಪತಿ ಮತ್ತು ಮಗುವನ್ನು ರಕ್ಷಣೆ ಮಾಡಿದ್ದಾರೆ. ಪ್ರಕರಣ ಸಂಬಂಧ ನಾಲ್ವರನ್ನು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…