ಮಹಾದೇಶ್ ಎಂ ಗೌಡ
ಹನೂರು: ಅಂತರ ರಾಜ್ಯ ನೆರೆಯ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಮಾಪುರ ರಸ್ತೆಯಲ್ಲಿ ನಿತ್ಯ ಗಜರಾಜ ಎಂಟ್ರಿ ಕೊಡುತ್ತಿದ್ದು, ವಾಹನ ಸವಾರರಿಗೆ ಢವಢವ ಶುರುವಾಗಿದೆ.
ಈ ಕುರಿತು ಅಜ್ಜೀಪುರ ಗ್ರಾಮದ ಕೆಂಚಪ್ಪ ಮಾತನಾಡಿ, ಪ್ರತಿನಿತ್ಯ ರಸ್ತೆಬದಿ ಸಲಗ ಹಾಗೂ ಜೋಡಿ ಆನೆಗಳು ಬಂದು ನಿಲ್ಲುತ್ತಿವೆ. ಬೈಕ್ ಸವಾರರು ಆತಂಕದಿಂದಲೇ ಸಂಚರಿಸುವಂತಾಗಿದೆ. ಕೆಲವರು ಬೈಕ್ ನಿಲ್ಲಿಸಿಕೊಂಡು ಆನೆಗಳನ್ನ ನೋಡುತ್ತಾ ನಿಲ್ಲುತ್ತಿದ್ದು, ಅವು ಕಾಡಿನೊಳಗೆ ಹೋದಾಗ ಮುಂದೆ ಸಾಗುತ್ತಾರೆ. ಈ ಬಗ್ಗೆ ಅರಣ್ಯಾಧಿಕಾರಿಗಳು ಕ್ರಮವಹಿಸಿ ಗಸ್ತು ನಡೆಸಬೇಕು ಎಂದು ಒತ್ತಾಯಿಸಿದರು. ಯಾವುದೇ ಅನಾಹುತ ಆಗುವ ಮುನ್ನವೇ ಅರಣ್ಯ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಂಡು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ಟೆಹರಾನ್: ಇರಾನ್-ಇಸ್ರೇಲ್ ಸಂಘರ್ಷ ಮುಂದುವರಿದಿದ್ದು, ಇಸ್ರೇಲ್ ನಡೆಸಿದ ಹೊಸ ಅಲೆಯ ವೈಮಾನಿಕ ದಾಳಿಗೆ ಟೆಹರಾನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತ…
ಮೈಸೂರು: ಮೈಸೂರು ತಾಲೂಕು ವರುಣಾ ಹೋಬಳಿಯ ಪಿಲ್ಲಹಳ್ಳಿ ಗ್ರಾಮದಲ್ಲಿರುವ ದಂಡಿಮಾರಮ್ಮ ದೇವಾಲಯವನ್ನು ಸಿಎಂ ಸಿದ್ದರಾಮಯ್ಯ ಅವರಿಂದು ಉದ್ಘಾಟಿಸಿದರು. ದೇವಸ್ಥಾನಕ್ಕೆ ತೆರಳಿ…
ಮೈಸೂರು: ಗ್ರಾಹಕರಿಗೆ ನಿರಂತರ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ ಮಾಡಲು ಸಿಬ್ಬಂದಿ ಸುರಕ್ಷತೆ ಮತ್ತು ಎಚ್ಚರಿಕೆಯ ಕೆಲಸ ಅತ್ಯಂತ ಮುಖ್ಯವಾಗಿದೆ…
ಮಂಡ್ಯ: ಎಲ್ಲರೂ ಸಾಮರಸ್ಯದಿಂದ ಮತ್ತು ಸಮಾನತೆಯಿಂದ ಬದುಕಬೇಕು ಮತ್ತು ನಾವೆಲ್ಲರೂ ಒಂದೇ ಎಂಬ ಭಾವನೆಯಿಂದ ಬಾಳಬೇಕು. ಇದರಿಂದ ಮಾದರಿ ಸಮಾಜ…
ಮೈಸೂರು: ರಾಜ್ಯದ ಅಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯದ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೆ, ವಿತ್ತೀಯ ಹೊಣೆಗಾರಿಕೆ ಕಾಯ್ದೆಯ ಮಾನದಂಡಗಳ ಮಿತಿಯಲ್ಲೇ…
ಮೈಸೂರು: ಹೈಕಮಾಂಡ್ ಇರು ಎಂದರೆ ಇರುತ್ತೇನೆ. ಮುಂದುವರೆಯಿರಿ ಎಂದರೇ ಮುಂದುವರೆಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಪುನರುಚ್ಛರಿಸಿದ್ದಾರೆ. ಸಿಎಂ ಬದಲಾವಣೆ ವಿಚಾರಕ್ಕೆ…