ಹನೂರು: ಮಲೆಮಹದೇಶ್ವರ ವನ್ಯಜೀವಿಧಾಮದ ಮೀಣ್ಯಂನಲ್ಲಿ ಹುಲಿಗಳ ಆಸ್ಪತ್ರೆಯಲ್ಲಿ ಅರಣ್ಯ ಇಲಾಖೆಯ ನಿರ್ಲಕ್ಷ್ಯವೂ ಇದೆ ಎಂದು ಮಾಜಿ ಶಾಸಕ ನರೇಂದ್ರ ಗಂಭೀರ ಆರೋಪ ಮಾಡಿದ್ದಾರೆ.
ಈ ಕುರಿತು ಕೊಳ್ಳೇಗಾಲದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು, ಮಲೆ ಮಹದೇಶ್ವರ ವನ್ಯಜೀವಿಧಾಮದ ಡಿಸಿಎಫ್ ಚಕ್ರಪಾಣಿ ಅವರ ಕಾರ್ಯ ನಿರ್ವಹಣೆಯಿಂದಲೇ ಈ ರೀತಿ ಅವಘಡ ಉಂಟಾಗಿದೆ. ಜನರು ಹಾಗೂ ಕೆಳಹಂತದ ಅಧಿಕಾರಿಗಳ ವಿರುದ್ಧ ಉತ್ತಮ ಸ್ಪಂದನೆ ಇಲ್ಲ ಎಂದು ಕೆಳಹಂತದ ಅಧಿಕಾರಿಗಳ ವರ್ಗಾವಣೆ ಮಾಡಿಸಿಕೊಂಡಿದ್ದಾರೆ ಅಧ್ಯಯನ ಮಾಡುತ್ತಿದ್ದಾರೆ.
ಹಸುವಿನ ಮೇಲೆ ದಾಳಿಯಾದ ಕೂಡಲೇ ಹಸು ಕಳೆಬರವನ್ನು ವಿಲೇವಾರಿ ಮಾಡಬೇಕಿತ್ತು. ಜನರ ಜೊತೆ ಉತ್ತಮ ಸ್ಪಂದನೆ ಇಟ್ಟುಕೊಂಡಿದ್ದರೆ ಈ ರೀತಿ ದುರ್ಘಟನೆ ನಡೆಯುತ್ತಿಲ್ಲ. ವಿಷ ಹಾಕಿದವರ ಜೊತೆಗೆ ಅಧಿಕಾರಿಗಳ ವಿರುದ್ಧವೂ ತನಿಖೆಯಾಗಿ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಕರ್ನಾಟಕದ ಕಾಡು ತಮಿಳುನಾಡಿನ ದನಗಳಿಗೆ ಮೇವಿನ ತಾಣವಾಗಿದೆ. ಗುತ್ತಿಗೆ ಮೇಲೆ ತಮಿಳುನಾಡಿನ ಹಸುಗಳನ್ನು ತಂದು ಕಾಡಂಚಿನ ಜನರು ಸಾಕುತ್ತಿದ್ದಾರೆ. ತಮಿಳುನಾಡಿನ ದನಗಳನ್ನು ತಂದು ಸಾಕಲು ಕಡಿವಾಣ ಹಾಕಬೇಕು ಎಂದು ಹೇಳಿದರು.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…