ಹನೂರು: ಮಲೆಮಹದೇಶ್ವರ ವನ್ಯಜೀವಿಧಾಮದ ಮೀಣ್ಯಂನಲ್ಲಿ ಹುಲಿಗಳ ಆಸ್ಪತ್ರೆಯಲ್ಲಿ ಅರಣ್ಯ ಇಲಾಖೆಯ ನಿರ್ಲಕ್ಷ್ಯವೂ ಇದೆ ಎಂದು ಮಾಜಿ ಶಾಸಕ ನರೇಂದ್ರ ಗಂಭೀರ ಆರೋಪ ಮಾಡಿದ್ದಾರೆ.
ಈ ಕುರಿತು ಕೊಳ್ಳೇಗಾಲದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು, ಮಲೆ ಮಹದೇಶ್ವರ ವನ್ಯಜೀವಿಧಾಮದ ಡಿಸಿಎಫ್ ಚಕ್ರಪಾಣಿ ಅವರ ಕಾರ್ಯ ನಿರ್ವಹಣೆಯಿಂದಲೇ ಈ ರೀತಿ ಅವಘಡ ಉಂಟಾಗಿದೆ. ಜನರು ಹಾಗೂ ಕೆಳಹಂತದ ಅಧಿಕಾರಿಗಳ ವಿರುದ್ಧ ಉತ್ತಮ ಸ್ಪಂದನೆ ಇಲ್ಲ ಎಂದು ಕೆಳಹಂತದ ಅಧಿಕಾರಿಗಳ ವರ್ಗಾವಣೆ ಮಾಡಿಸಿಕೊಂಡಿದ್ದಾರೆ ಅಧ್ಯಯನ ಮಾಡುತ್ತಿದ್ದಾರೆ.
ಹಸುವಿನ ಮೇಲೆ ದಾಳಿಯಾದ ಕೂಡಲೇ ಹಸು ಕಳೆಬರವನ್ನು ವಿಲೇವಾರಿ ಮಾಡಬೇಕಿತ್ತು. ಜನರ ಜೊತೆ ಉತ್ತಮ ಸ್ಪಂದನೆ ಇಟ್ಟುಕೊಂಡಿದ್ದರೆ ಈ ರೀತಿ ದುರ್ಘಟನೆ ನಡೆಯುತ್ತಿಲ್ಲ. ವಿಷ ಹಾಕಿದವರ ಜೊತೆಗೆ ಅಧಿಕಾರಿಗಳ ವಿರುದ್ಧವೂ ತನಿಖೆಯಾಗಿ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಕರ್ನಾಟಕದ ಕಾಡು ತಮಿಳುನಾಡಿನ ದನಗಳಿಗೆ ಮೇವಿನ ತಾಣವಾಗಿದೆ. ಗುತ್ತಿಗೆ ಮೇಲೆ ತಮಿಳುನಾಡಿನ ಹಸುಗಳನ್ನು ತಂದು ಕಾಡಂಚಿನ ಜನರು ಸಾಕುತ್ತಿದ್ದಾರೆ. ತಮಿಳುನಾಡಿನ ದನಗಳನ್ನು ತಂದು ಸಾಕಲು ಕಡಿವಾಣ ಹಾಕಬೇಕು ಎಂದು ಹೇಳಿದರು.
ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…
ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…
ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…
ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…
ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…
ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…