Deer escapes from street dog attack
ಗುಂಡ್ಲುಪೇಟೆ: ಬೇಗೂರು ಸಮೀಪ ಕುರುಬರಹುಂಡಿ ಗ್ರಾಮದಲ್ಲಿ ಬೀದಿ ನಾಯಿ ದಾಳಿಯಿಂದ ಜಿಂಕೆ ಒಂದು ಪ್ರಾಣಪಾಯದಿಂದ ಪಾರಾದ ಘಟನೆ ನಡೆದಿದೆ.
ಮೇವನ್ನು ಹರಸಿ ನಾಡಿಗೆ ಬಂದ ಜಿಂಕೆಯನ್ನು ಬೀದಿ ನಾಯಿಗಳು ಅಟ್ಟಾಡಿಸಿಕೊಂಡು ದಾಳಿ ಮಾಡಲು ಹೋದಾಗ ಪ್ರಾಣವನ್ನು ಉಳಿಸಿಕೊಳ್ಳಲು ಓಡಿಹೋದ ಜಿಂಕೆಯು ಗ್ರಾಮದ ಪ್ರಭುಸ್ವಾಮಿ ಎಂಬುವರ ಮನೆಯಲ್ಲಿ ಆಶ್ರಯ ಪಡೆಯಿತು.
ಮಾಹಿತಿ ತಿಳಿದ ಕೂಡಲೇ ಅರಣ್ಯ ಇಲಾಖೆ ಸಿಬ್ಬಂದಿಗಳು ಜಿಂಕೆಯನ್ನು ಕಾಡಿಗೆ ಬಿಡುವ ವ್ಯವಸ್ಥೆಯನ್ನು ಮಾಡಿದರು.
ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…
ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…
ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…
ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…
ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…
ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್ಎಸ್ಎಲ್ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…