ಚಾಮರಾಜನಗರ

ಗುಂಡ್ಲುಪೇಟೆ| ನೀರು ಕುಡಿಯಲು ಕೆರೆಗೆ ಬಂದು ಹುಲಿ ಬಾಯಿಗೆ ತುತ್ತಾದ ಜಿಂಕೆ

ಗುಂಡ್ಲುಪೇಟೆ: ಜಿಂಕೆಯೊಂದು ನೀರು ಕುಡಿಯಲು ಕೆರೆಗೆ ಬಂದು ಹುಲಿ ಬಾಯಿಗೆ ತುತ್ತಾದ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯದಲ್ಲಿ ನಡೆದಿದೆ.

ಜಿಂಕೆ ಬೇಟೆಯ ದೃಶ್ಯ ಸಫಾರಿಗೆ ತೆರಳಿದ್ದ ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಯಾಗಿದ್ದು, ದೃಶ್ಯವನ್ನು ಕಂಡು ಪ್ರವಾಸಿಗರು ಮಮ್ಮಲ ಮರುಗಿದ್ದಾರೆ. ಈ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಫುಲ್‌ ವೈರಲ್‌ ಆಗಿದ್ದು, ನೆಟ್ಟಿಗರು ವಿವಿಧ ರೀತಿಯಲ್ಲಿ ಕಮೆಂಟ್‌ ಮಾಡುತ್ತಿದ್ದಾರೆ.

ದೇಶದ ಪ್ರಸಿದ್ಧ ಹುಲಿ ಸಂರಕ್ಷಿತ ಅರಣ್ಯ ಪ್ರದೇಶವಾದ ಬಂಡೀಪುರದಲ್ಲಿ ಹುಲಿಗಳ ಸಂಖ್ಯೆ ಜಾಸ್ತಿಯಾಗಿದ್ದು, ಸಫಾರಿಗೆ ತೆರಳುವ ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬಂಡೀಪುರ ಆದಾಯ ಮತ್ತಷ್ಟು ಹೆಚ್ಚಾಗಲಿದೆ ಎಂದು ಹೇಳಲಾಗುತ್ತಿದೆ.

ಆಂದೋಲನ ಡೆಸ್ಕ್

Recent Posts

ವೈರಮುಡಿ ಬ್ರಹ್ಮೋತ್ಸವದಲ್ಲಿ ಭಕ್ತರಿಗೆ ತೊಂದರೆ ಆಗದಂತೆ ಕ್ರಮವಹಿಸಿ: ಎನ್.ಚಲುವರಾಯಸ್ವಾಮಿ

ಮಂಡ್ಯ: 2026ರ ಸಾಲಿನ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ ವೈರಮುಡಿ ಬ್ರಹ್ಮೋತ್ಸವವು ಮಾರ್ಚ್ 23ರಿಂದ ಏಪ್ರಿಲ್.4ರವರೆಗೆ ನಡೆಯಲಿದೆ. ಈ ಉತ್ಸವದ ಪ್ರಮುಖ…

6 mins ago

ಮಂಡ್ಯ ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ. ನಾನು ಕೊಟ್ಟ ಮಾತಿನಂತೆ ನುಡಿದಂತೆ ನಡೆಯುತ್ತಿದ್ದೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ತಿಳಿಸಿದ್ದಾರೆ.…

27 mins ago

ಶೇ.20ರಷ್ಟಾದರೂ ಕಮರ್ಷಿಯಲ್ ಸಿಲಿಂಡರ್ ಒದಗಿಸಲು ಕ್ರಮವಹಿಸಿ: ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ

ಮೈಸೂರು: ಕೆಲವು ಕಡೆ ಊಟದ ವಿಚಾರಕ್ಕಾಗಿಯೇ ಪ್ರವಾಸಿಗರು ಹೋಟೆಲ್‌ ರೂಂ ಬುಕ್ಕಿಂಗ್‌ ಕ್ಯಾನ್ಸಲ್‌ ಮಾಡಿಕೊಂಡಿದ್ದಾರೆ ಎಂದು ಹೋಟೆಲ್‌ ಮಾಲೀಕರ ಸಂಘದ…

57 mins ago

ಯಾವುದೇ ಕಾರಣಕ್ಕೂ ಎನ್‌ಡಿಎ ಮೈತ್ರಿಕೂಟ ಸೇರಲ್ಲ: ಟಿವಿಕೆ ಸ್ಪಷ್ಟನೆ

ಚೆನ್ನೈ: ಟಿವಿಕೆ ಪಕ್ಷ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಸೇರಲಿದೆ ಎಂಬ ಸುದ್ದಿಗಳು ಕೇಳಿಬರುತ್ತಿರುವ ಬೆನ್ನಲ್ಲೇ ಟಿವಿಕೆ ಈಗ ಸ್ಪಷ್ಟನೆ…

1 hour ago

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಜೈರಾಜ್‌ ನಿಧನ

ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಜೈರಾಜ್‌ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ತುಮಕೂರು ಜಿಲ್ಲೆಯ ಗುಬ್ಬಿ ಮೂದವರಾಗಿದ್ದ…

2 hours ago

ಜಮೀನುಗಳಲ್ಲಿ ಹುಲಿ ಹಾವಳಿ: ಕೂಲಿ ಕೆಲಸಕ್ಕೆ ಕಾರ್ಮಿಕರ ಹಿಂದೇಟು

ಚಾಮರಾಜನಗರ: ಜಿಲ್ಲೆಯಲ್ಲಿ ಮಾನವ ಮತ್ತು ವನ್ಯಜೀವಿಗಳ ನಡುವಿನ ಸಂಘರ್ಷ ತಾರಕಕ್ಕೇರಿದೆ. ಚಿರತೆ ಮತ್ತು ಆನೆಗಳ ದಾಳಿಯ ಬೆನ್ನಲ್ಲೇ, ಈಗ ಹುಲಿರಾಯನ…

2 hours ago