ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು
ಗುಂಡ್ಲುಪೇಟೆ: ಕಾಡಿನಿಂದ ದಾರಿತಪ್ಪಿ ಬಂದು ಮನೆಗೆ ನುಗ್ಗಿದ್ದ ಜಿಂಕೆಯನ್ನು ರಕ್ಷಣೆ ಮಡುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
ಗುಂಡ್ಲುಪೇಟೆ ತಾಲ್ಲೂಕಿನ ಓಂಕಾರ್ ಅರಣ್ಯ ವಲಯದ ಕುರುಬರಹುಂಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕಾಡಿನಿಂದ ದಾರಿತಪ್ಪಿ ಬಂದಿದ್ದ ಜಿಂಕೆಯೊಂದು ಗ್ರಾಮದ ಹರೀಶ್ ಬಿನ್ ಸಿದ್ದಮಲ್ಲಪ್ಪ ಎಂಬುವವರ ಮನೆಯ ಒಳಗೆ ನುಗ್ಗಿತ್ತು.
ತಕ್ಷಣ ಮನೆಯವರು ಜಿಂಕೆಯನ್ನು ಹಿಡಿದು ಹಗ್ಗದ ಮೂಲಕ ಕಂಬಕ್ಕೆ ಕಟ್ಟಿದರು. ನಂತರ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಅರಣ್ಯ ಇಲಾಖೆಯ ಸಿಬ್ಬಂದಿಗಳು ಜಿಂಕೆಯನ್ನು ಹಿಡಿದು ಓಂಕಾರ್ ಅರಣ್ಯ ವಲಯಕ್ಕೆ ಬಿಟ್ಟಿದ್ದಾರೆ.
ಗುಂಡ್ಲುಪೇಟೆ : ಭಾರತದ ಪ್ರಮುಖ ಹುಲಿ ರಕ್ಷಿತಾರಣ್ಯಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನಾರಂಭಗೊಳಿಸುವ ಆದೇಶದ ವಿರುದ್ಧ…
ಮಂಡ್ಯ : ಬೂದನೂರು ಉತ್ಸವದ ಪ್ರಯುಕ್ತ ಚಿಕ್ಕಮಂಡ್ಯದಲ್ಲಿ ಫೆ.20ರ ಶುಕ್ರವಾರದಿಂದ ಮೂರು ದಿನಗಳ ಕಾಲ ಹೆಲಿ ಟೂರಿಸಂ (ಹೆಲಿಕಾಪ್ಟರ್ ಜಾಯ್…
ಹುಣಸೂರು : ಲಾರಿ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲ್ಲೂಕಿನ…
ಬೆಂಗಳೂರು : ಮುಂದಿನ ಮಾರ್ಚ್ ತಿಂಗಳ 2ರೊಳಗೆ ಸರ್ಕಾರ ತಮ್ಮ ಬೇಡಿಕೆ ಈಡೇರಿಸಬೇಕೆಂದು ಗಡುವು ನೀಡಿರುವ ಸಾರಿಗೆ ನೌಕರರು, ಶುಕ್ರವಾರದಿಂದ…
ಮಂಡ್ಯ : ಮಾರ್ಚ್ 23ರಿಂದ ಏಪ್ರಿಲ್ 5ರವರೆಗೆ ವೈರಮುಡಿ ಬ್ರಹ್ಮೋತ್ಸವ 2026 ನಡೆಯಲಿದೆ. ಮಾರ್ಚ್ 28 ಶನಿವಾರದಂದು ವೈರಮುಡಿ ಕಿರೀಟಧಾರಣೆ…
ಲಂಡನ್ : ಬ್ರಿಟನ್ ಮಾಜಿ ರಾಜಕುಮಾರ ಆ್ಯಂಡ್ರೂ ಮೌಂಟ್ಬ್ಯಾಟನ್-ವಿಂಡ್ಸರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಅಮೆರಿಕದ ಲೈಂಗಿಕ ಅಪರಾಧಿ…