thieves arrested
ಗುಂಡ್ಲುಪೇಟೆ : ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳವಾರ ರಾತ್ರಿ ಪೊಲೀಸರು ಬಂಧಿಸಿದ್ದಾರೆ.
ಪಟ್ಟಣದ ಕ್ಯಾಲಿಕಟ್ ರಸ್ತೆಯಲ್ಲಿ ಪೊಲೀಸರು ಗಸ್ತು ನಡೆಸುತ್ತಿದ್ದ ವೇಳೆ ದೊರೆತ ಖಚಿತ ಮಾಹಿತಿ ಮೇರೆಗೆ ಇನ್ಸ್ಪೆಕ್ಟರ್ ಜಯಕುಮಾರ್ ನೇತೃತ್ವದ ತಂಡ ದಾಳಿ ನಡೆಸಿ ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜಾಕೀರ್ ಹುಸೇನ್ ನಗರದ ಸಲ್ಮಾನ್ ಹಾಗೂ ಇಮ್ರಾನ್ ಬಂಧಿತ ಆರೋಪಿಗಳು.
ದ್ವಿ ಚಕ್ರ ವಾಹನದಲ್ಲಿ ಮಾರಾಟ ಮಾಡಲು ತಂದಿದ್ದ ೧ ಕೆಜಿ ೬೦ ಗ್ರಾಂ. ಒಣ ಗಾಂಜಾವನ್ನು ವಶಪಡಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ. ಸಬ್ ಇನ್ಸ್ಪೆಕ್ಟರ್ ಸಾಹೇಬಗೌಡ, ಸಿಬ್ಬಂದಿಗಳಾದ ಶಿವರಾಜು, ನಟೇಶ್ ದಾಳಿಯಲ್ಲಿ ಭಾಗವಹಿಸಿದ್ದರು.
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…