'ED' being used for political purposes is proven: MP Sunil Bose
ಮೈಸೂರು : ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ಮೇಲೆ ಜಾರಿ ನಿರ್ದೇಶನಾಲಯವು ರಾಜಕೀಯ ಮಾಡುತ್ತಿರುವುದು ಸರಿಯಲ್ಲ ಎಂಬುದಾಗಿ ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದ್ದು, ಇಡಿ ತನಿಖಾ ಸಂಸ್ಥೆ ಏಕೆ ರಾಜಕೀಯ ದಾಳವಾಗುತ್ತಿದೆ ಎಂದು ನೇರವಾಗಿ ಪ್ರಶ್ನೆ ಮಾಡಿದೆ ಎಂದು ಸಂಸದ ಸುನಿಲ್ ಬೋಸ್ ಹೇಳಿದ್ದಾರೆ.
ದೇಶವೊಂದರ ಪ್ರಮುಖ ತನಿಖಾ ಸಂಸ್ಥೆಗಳನ್ನು ರಾಜಕೀಯಕ್ಕಾಗಿ ಬಳಸಿಕೊಳ್ಳುತ್ತಿರುವ ಬಿಜೆಪಿಯು ದೇಶಾದ್ಯಂತ ಚುನಾವಣಾ ಪ್ರಣಾಳಿಕೆಯನ್ನು ಮುಂದಿಟ್ಟುಕೊಂಡು ಕೆಲಸ ರಾಜಕೀಯ ಮಾಡಬೇಕಾದ ಜಾಗದಲ್ಲಿ ವಿರೋಧಪಕ್ಷಗಳನ್ನು ಹೆದರಿಸಿ ಚುನಾವಣೆ ಮಾಡುತ್ತಿರುವುದು ನಿಜಕ್ಕೂ ಖಂಡನೀಯ ವಿಷಯವಾಗಿದ್ದು ಸುಪ್ರೀಂಕೋರ್ಟ್ ನ ಈ ಎಚ್ಚರಿಕೆಯು ರಾಜಕೀಯ ಪ್ರೇರಿತವಾಗಿ ವರ್ತಿಸುವ ತನಿಖಾ ಸಂಸ್ಥೆಗಳಿಗೆ ಅಗತ್ಯವಾಗಿ ನೀಡಬೇಕಿದ್ದ ಎಚ್ಚರಿಕೆ ಆಗಿದೆ ಎಂದರು.
ಪ್ರಜಾಪ್ರಭುತ್ವದ ಸೌಂದರ್ಯವಾದ ಜನಾಭಿಪ್ರಾಯವನ್ನು ಭ್ರಷ್ಟ ಗೊಳಿಸುವ ಬಿಜೆಪಿಗರ ಹೀನಾಯ ಪ್ರಯತ್ನಗಳು ಇಲ್ಲಿಗೇ ಕೊನೆಯಾಗಬೇಕು. ಇಲ್ಲವಾದರೆ ಮುಂದೆ ಜನರೇ ಇವರಿಗೆ ಪಾಠ ಕಲಿಸುವ ದಿನಗಳು ದೂರವಿಲ್ಲ ಎಂದು ತಿಳಿಸಿದ್ದಾರೆ.
ನಂಜನಗೂಡು : ನವಜಾತ ಶಿಶುವನ್ನು ನಾಲೆಗೆ ಎಸೆದ ದುರಂತ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀ…
ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…
ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…
ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಯುಗಾದಿ ಜಾತ್ರಾ ಮಹೋತ್ಸವಕ್ಕೆ…
ಮೈಸೂರು : ನಗರದ ಹೊರವಲಯದ ಕೆಂಪೇಗೌಡ ವೃತ್ತ(ಮಣಿಪಾಲ್ ಜಂಕ್ಷನ್)ದಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರದಿಂದ ನಡೆಯುತ್ತಿರುವ ಕಾಮಗಾರಿಗಳನ್ನು ಸಂಸದ ಯದುವೀರ್…
ಚಿಕ್ಕಮಗಳೂರು: ತಾಲ್ಲೂಕಿನ ಮುತ್ತೋಡಿ ಅರಣ್ಯ ವಲಯದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಪರಿಣಾಮ ಅಪರೂಪದ ಅರಣ್ಯ…