ಹನೂರು: ವಿದ್ಯುತ್ 66/11 ಕೆವಿ ಟವರ್ ದುರಸ್ತಿ, ವಿವಿಧ ಭಾಗದಲ್ಲಿ ವಿದ್ಯುತ್ ನಿಲುಗಡೆ ದುರಸ್ತಿಕಾರ್ಯ ಪ್ರಗತಿಯಲ್ಲಿರುವುದರಿಂದ ಹಲವು ಗ್ರಾಮಗಳಲ್ಲಿ ವಿದ್ಯುತ್ ವ್ಯತಯವಾಗಲಿದ್ದು ನಾಗರಿಕರು ಸಹಕಾರ ನೀಡಬೇಕು ಎಂದು ಉಪ ವಿಭಾಗದ ಎಇಇ ರಂಗಸ್ವಾಮಿ ಮನವಿ ಮಾಡಿದ್ದಾರೆ .
ಹನೂರು ಉಪ ವಿಭಾಗದ ವ್ಯಾಪ್ತಿಯಲ್ಲಿ ಬರುವ 66/11 ಕೆ ವಿ ಮಾರ್ಗದ ಟವರ್ ಅಜ್ಜಿಪುರ ಸಮೀಪದ ಕಣಿವೆ ಆಂಜನೇಯ ಸ್ವಾಮಿ ದೇವಸ್ಥಾನದ ಕುಸಿದಿರುವುದರಿಂದ ಮಲೆ ಮಹದೇಶ್ವರ ಬೆಟ್ಟ ಸೇರಿದಂತೆ 11 ಕೆವಿ ಮಾರ್ಗದ ಬಂಡಳ್ಳಿ, ಅಜ್ಜಿಪುರ, ಕೌದಳ್ಳಿ, ರಾಮಪುರ, ಮಾರ್ಟಳ್ಳಿ ವಿದ್ಯುತ್ ವಿತರಣಾ ಕೇಂದ್ರಗಳ ವ್ಯಾಪ್ತಿಯ ಫೀಡರ್ ಗಳಲ್ಲಿನ ಗ್ರಾಮಗಳಿಗೆ ಬೆಳಗ್ಗೆಯಿಂದಲೇ ವಿದ್ಯುತ್ ವ್ಯತಾಯವಾಗಿದೆ. ಟವರ್ ನಿರ್ಮಾಣದ ಕಾರ್ಯ ಪ್ರಗತಿಯಲ್ಲಿ ಇರುವುದರಿಂದ ಈ ಭಾಗದ ವಿದ್ಯುತ್ ಗ್ರಾಹಕರು ರೈತರು ಸಮಸ್ತ ನಾಗರಿಕರು ಟವರ್ ನಿರ್ಮಾಣ ಮಾಡುವವರೆಗೆ ಸಹಕಾರ ನೀಡಬೇಕು ಎಂದು ಎ.ಇ.ಇ ರಂಗಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ಕೇಂದ್ರ ಸರ್ಕಾರ ಜಿಎಸ್ಟಿ ಕೊಡದಿದ್ದರಿಂದ ರಾಜ್ಯದ ಬೆಳವಣಿಗೆ ಕಡಿಮೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. 2026-27ನೇ ಸಾಲಿನ ಬಜೆಟ್…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಅತ್ಯಂತ ಜನಪರ ಬಜೆಟ್ ಮಂಡನೆ ಮಾಡಿದ್ದಾರೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸಂತಸ…
ಮೈಸೂರು: ಮೈಸೂರಿನ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆ ಉನ್ನತೀಕರಣಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೧೮೦ ಕೋಟಿ ರೂ. ಅನುದಾನ ಘೋಷಿಸಿ,…
ಬೆಂಗಳೂರು: ಸ್ಲೋಗನ್ ರಾಮಯ್ಯನವರ ಬಜೆಟ್ಟಿನ ಸುದೀರ್ಘ ಪ್ರಲಾಪ ಆಲಿಸಿದೆ. ಅವರಿಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ…
ಮೈಸೂರು: ರಾಜ್ಯ ಸರ್ಕಾರ ಮಂಡಿಸಿರುವ ಬಜೆಟ್ ರೈತರ ಪಾಲಿಗೆ ತೀವ್ರ ನಿರಾಸೆ ತಂದಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ಮಂಡಿಸಿದ ರಾಜ್ಯ ಬಜೆಟ್ ಅನ್ನು ಟೀಕಿಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ಸಿದ್ದರಾಮಯ್ಯ ಅವರು…