ಚಾಮರಾಜನಗರ

ಹನೂರು| ವಿದ್ಯುತ್‌ ಟವರ್‌ ದುರಸ್ತಿ ಕಾರ್ಯ ಪ್ರಗತಿಯಲ್ಲಿ: ಹಲವು ಗ್ರಾಮಗಳಲ್ಲಿ ವಿದ್ಯುತ್‌ ವ್ಯತ್ಯಯ

ಹನೂರು: ವಿದ್ಯುತ್ 66/11 ಕೆವಿ ಟವರ್ ದುರಸ್ತಿ, ವಿವಿಧ ಭಾಗದಲ್ಲಿ ವಿದ್ಯುತ್ ನಿಲುಗಡೆ ದುರಸ್ತಿಕಾರ್ಯ ಪ್ರಗತಿಯಲ್ಲಿರುವುದರಿಂದ ಹಲವು ಗ್ರಾಮಗಳಲ್ಲಿ ವಿದ್ಯುತ್ ವ್ಯತಯವಾಗಲಿದ್ದು ನಾಗರಿಕರು ಸಹಕಾರ ನೀಡಬೇಕು ಎಂದು ಉಪ ವಿಭಾಗದ ಎಇಇ ರಂಗಸ್ವಾಮಿ ಮನವಿ ಮಾಡಿದ್ದಾರೆ .

ಹನೂರು ಉಪ ವಿಭಾಗದ ವ್ಯಾಪ್ತಿಯಲ್ಲಿ ಬರುವ 66/11 ಕೆ ವಿ ಮಾರ್ಗದ ಟವರ್ ಅಜ್ಜಿಪುರ ಸಮೀಪದ ಕಣಿವೆ ಆಂಜನೇಯ ಸ್ವಾಮಿ ದೇವಸ್ಥಾನದ ಕುಸಿದಿರುವುದರಿಂದ ಮಲೆ ಮಹದೇಶ್ವರ ಬೆಟ್ಟ ಸೇರಿದಂತೆ 11 ಕೆವಿ ಮಾರ್ಗದ ಬಂಡಳ್ಳಿ, ಅಜ್ಜಿಪುರ, ಕೌದಳ್ಳಿ, ರಾಮಪುರ, ಮಾರ್ಟಳ್ಳಿ ವಿದ್ಯುತ್ ವಿತರಣಾ ಕೇಂದ್ರಗಳ ವ್ಯಾಪ್ತಿಯ ಫೀಡರ್ ಗಳಲ್ಲಿನ ಗ್ರಾಮಗಳಿಗೆ ಬೆಳಗ್ಗೆಯಿಂದಲೇ ವಿದ್ಯುತ್ ವ್ಯತಾಯವಾಗಿದೆ. ಟವರ್ ನಿರ್ಮಾಣದ ಕಾರ್ಯ ಪ್ರಗತಿಯಲ್ಲಿ ಇರುವುದರಿಂದ ಈ ಭಾಗದ ವಿದ್ಯುತ್ ಗ್ರಾಹಕರು ರೈತರು ಸಮಸ್ತ ನಾಗರಿಕರು ಟವರ್ ನಿರ್ಮಾಣ ಮಾಡುವವರೆಗೆ ಸಹಕಾರ ನೀಡಬೇಕು ಎಂದು ಎ.ಇ.ಇ ರಂಗಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಳವಳ್ಳಿ| ಕಲ್ಕುಣಿ ಗ್ರಾಮದಲ್ಲಿ 9 ದಿನಗಳ ಕಾಲ ಜಾತ್ರಾ ಮಹೋತ್ಸವ

ಮಳವಳ್ಳಿ: ತಾಲ್ಲೂಕಿನ ಕಲ್ಕುಣಿ ಗ್ರಾಮದಲ್ಲಿ ಜನವರಿ.15ರಿಂದ 23ರವರೆಗೆ 9 ದಿನಗಳ ಕಾಲ ಜಾತ್ರಾ ಮಹೋತ್ಸವ ನಡೆಯಲಿದೆ. ಗ್ರಾಮದ ಪ್ರಸಿದ್ಧ ಶ್ರೀ…

19 mins ago

ರಾಹುಲ್‌ ಗಾಂಧಿ ಜೊತೆ ಯಾವ ಮಾತುಕತೆಯೂ ಆಗಿಲ್ಲ: ಸಿಎಂ ಸಿದ್ದರಾಮಯ್ಯ

ಮೈಸೂರು: ಅಧಿಕಾರ ಹಂಚಿಕೆ‌ ವಿಚಾರ ಕುರಿತಂತೆ ಊಹಾಪೋಹಗಳ ಬಗ್ಗೆ ಚರ್ಚೆ ಮಾಡುತ್ತಿರುವುದು ಮಾಧ್ಯಮದವರು. ಹೈಕಮಾಂಡ್ ತೀರ್ಮಾನಕ್ಕೆ ನಾನು ಮತ್ತು ಡಿ.ಕೆ.ಶಿವಕುಮಾರ್…

40 mins ago

ಮೈಸೂರಿನಲ್ಲಿ ರಾಹುಲ್‌ ಗಾಂಧಿ ಸ್ವಾಗತಿಸಿದ ಸಿಎಂ ಹಾಗೂ ಡಿಸಿಎಂ

ಮೈಸೂರು: ಮೈಸೂರಿಗೆ ಆಗಮಿಸಿದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಸ್ವಾಗತಿಸಿದರು.…

56 mins ago

ಮೈಸೂರು ನಗರದಲ್ಲಿ ಹಳೆ ಬಸ್‌ಗಳ ಸಂಚಾರ ವಿಚಾರ: ಸಾರಿಗೆ ಇಲಾಖೆ ಪ್ರಾದೇಶಿಕ ಅಧಿಕಾರಿ ವಸಂತ್ ಚೌವ್ಹಾಣ್‌ ಪ್ರತಿಕ್ರಿಯೆ

ಮೈಸೂರು: ಬೆಂಗಳೂರು ಡಿಜಿಸ್ಟ್ರೇಷನ್‌ ಹಳೆಯ ಬಸ್‌ಗಳು ಮೈಸೂರು ನಗರದಲ್ಲಿ ಸಂಚಾರ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಾರಿಗೆ ಇಲಾಖೆಯ ಪ್ರಾದೇಶಿಕ ಅಧಿಕಾರಿ ವಸಂತ್…

1 hour ago

ಮೈಸೂರು: ಬೈಕ್‌ ಕಳ್ಳನ ಬಂಧನ

ಮೈಸೂರು: ಇಬ್ಬರು ಬೈಕ್ ಕಳ್ಳರನ್ನು ಬಂಧಿಸಿರುವ ಲಷ್ಕರ್ ಠಾಣೆ ಪೊಲೀಸರು, ಬಂಧಿತರಿಂದ 2.5 ಲಕ್ಷ ರೂ. ವೌಲ್ಯದ 3 ದ್ವಿಚಕ್ರ…

2 hours ago

ಮೈಸೂರು| ಅಂತರಾಜ್ಯ ಮನೆಗಳ್ಳನ ಬಂಧನ

ಮೈಸೂರು: ಅಂತರಾಜ್ಯ ಮನೆಗಳ್ಳನನ್ನು ಕುವೆಂಪು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ 2.6 ಲಕ್ಷ ರೂ. ವೌಲ್ಯದ 20 ಗ್ರಾಂ…

2 hours ago