ಹನೂರು: ವಿದ್ಯುತ್ 66/11 ಕೆವಿ ಟವರ್ ದುರಸ್ತಿ, ವಿವಿಧ ಭಾಗದಲ್ಲಿ ವಿದ್ಯುತ್ ನಿಲುಗಡೆ ದುರಸ್ತಿಕಾರ್ಯ ಪ್ರಗತಿಯಲ್ಲಿರುವುದರಿಂದ ಹಲವು ಗ್ರಾಮಗಳಲ್ಲಿ ವಿದ್ಯುತ್ ವ್ಯತಯವಾಗಲಿದ್ದು ನಾಗರಿಕರು ಸಹಕಾರ ನೀಡಬೇಕು ಎಂದು ಉಪ ವಿಭಾಗದ ಎಇಇ ರಂಗಸ್ವಾಮಿ ಮನವಿ ಮಾಡಿದ್ದಾರೆ .
ಹನೂರು ಉಪ ವಿಭಾಗದ ವ್ಯಾಪ್ತಿಯಲ್ಲಿ ಬರುವ 66/11 ಕೆ ವಿ ಮಾರ್ಗದ ಟವರ್ ಅಜ್ಜಿಪುರ ಸಮೀಪದ ಕಣಿವೆ ಆಂಜನೇಯ ಸ್ವಾಮಿ ದೇವಸ್ಥಾನದ ಕುಸಿದಿರುವುದರಿಂದ ಮಲೆ ಮಹದೇಶ್ವರ ಬೆಟ್ಟ ಸೇರಿದಂತೆ 11 ಕೆವಿ ಮಾರ್ಗದ ಬಂಡಳ್ಳಿ, ಅಜ್ಜಿಪುರ, ಕೌದಳ್ಳಿ, ರಾಮಪುರ, ಮಾರ್ಟಳ್ಳಿ ವಿದ್ಯುತ್ ವಿತರಣಾ ಕೇಂದ್ರಗಳ ವ್ಯಾಪ್ತಿಯ ಫೀಡರ್ ಗಳಲ್ಲಿನ ಗ್ರಾಮಗಳಿಗೆ ಬೆಳಗ್ಗೆಯಿಂದಲೇ ವಿದ್ಯುತ್ ವ್ಯತಾಯವಾಗಿದೆ. ಟವರ್ ನಿರ್ಮಾಣದ ಕಾರ್ಯ ಪ್ರಗತಿಯಲ್ಲಿ ಇರುವುದರಿಂದ ಈ ಭಾಗದ ವಿದ್ಯುತ್ ಗ್ರಾಹಕರು ರೈತರು ಸಮಸ್ತ ನಾಗರಿಕರು ಟವರ್ ನಿರ್ಮಾಣ ಮಾಡುವವರೆಗೆ ಸಹಕಾರ ನೀಡಬೇಕು ಎಂದು ಎ.ಇ.ಇ ರಂಗಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…