ಚಾಮರಾಜನಗರ: ಬೈಕ್ ಸವಾರನ ಮೇಲೆ ಏಕಾಏಕಿ ಕಾಡಾನೆಗಳು ದಾಳಿ ನಡೆಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ರಾಷ್ಟ್ರೀಯ ಉದ್ಯಾನವನ ಬಂಡೀಪುರದಲ್ಲಿ ನಡೆದಿದೆ.
ರಸ್ತೆಯಲ್ಲಿ ತೆರಳುತ್ತಿದ್ದ ಬೈಕ್ ಸವಾರನ ಮೇಲೆ ಕಾಡಾನೆಗಳು ದಾಳಿ ನಡೆಸಲು ಮುಂದಾಗಿವೆ. ತಕ್ಷಣ ಎಚ್ಚೆತ್ತ ಬೈಕ್ ಸವಾರ ಸ್ಥಳದಲ್ಲೇ ಬೈಕನ್ನು ಬಿಟ್ಟು ಓಡಿ ಹೋಗಿ ಬಚಾವ್ ಆಗಿದ್ದಾನೆ. ಕೂದಲೆಳೆ ಅಂತದಲ್ಲಿ ಬೈಕ್ ಸವಾರ ಜೀವ ಉಳಿಸಿಕೊಂಡಿದ್ದಾರೆ. ಎದೆ ಝಲ್ ಎನಿಸುವ ಈ ದೃಶ್ಯ ಹಿಂದೆ ಇದ್ದ ವಾಹದಲ್ಲಿದ್ದವರು ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ.
ಘಟನೆ ನಡೆಯುತ್ತಿದ್ದಂತೆ ಕೆಲಕಾಲ ಆನೆಗಳ ಹಿಂಡು ರಸ್ತೆಯಲ್ಲಿಯೇ ಬೀಡುಬಿಟ್ಟಿದ್ದು, ವಾಹನ ಸವಾರರು ಜೀವ ಭಯದಲ್ಲಿ ಚಾಲನೆ ಮಾಡುವ ಪರಿಸ್ಥಿತಿ ಎದುರಾಗಿದೆ.
ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…
೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…
ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…
ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…
ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…
ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…