ಚಾಮರಾಜನಗರ: ಜಿಲ್ಲೆಯ ಯಳಂದೂರು ತಾಲೂಕಿನ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ಒಂದಾದ ಬಿಳಿಗಿರಿರಂಗನ ಬೆಟ್ಟದಲ್ಲಿ ಬೆಳ್ಳಂಬೆಳಿಗ್ಗೆಯೇ ಆನೆಯೊಂದು ಬೆಟ್ಟದ ಸುತ್ತಮುತ್ತೆಲ್ಲಾ ಓಡಾಗಿ ಸ್ಥಳೀಯರು ಹಾಗೂ ಪ್ರವಾಸಿಗರಿಗೆ ಭಾರೀ ಕೀಟಲೆ ನೀಡಿದೆ.
ಬಿಳಿಗಿರಿರಂಗನ ಬೆಟ್ಟದ ಪ್ರಮುಖ ರಸ್ತೆಗಳಲ್ಲಿ, ಬಂಗಲೆ ಪೋಡಿನ ರಸ್ತೆಯಲ್ಲಿ ಮನಬಂದಂತೆ ಓಡಾಡಿರುವ ಕಾಡಾನೆ ಎಲ್ಲರಲ್ಲಿಯೂ ಆತಂಕ ಉಂಟುಮಾಡಿದೆ.
ಬೆಟ್ಟದ ರಸ್ತೆಯಲ್ಲಿ ನಿಂತು ಅತ್ತಿಂದಿತ್ತ ಸೊಂಡಿಲು ಬೀಸುತ್ತಾ ಗಜ ಗಾಂಭೀರ್ಯದಿಂದ ಹೆಜ್ಜೆಹಾಕಿರುವ ಒಂಟಿ ಸಲಗ ರಸ್ತೆಯಲ್ಲಿ ತಿರುಗಾಡುತ್ತಿದ್ದ ಕೆಎಸ್ಆರ್ಟಿಸಿ ವಾಹನ, ಟಾಟಾ ಏಸ್ ಸೇರಿದಂತೆ ತನಗೆ ಅಡ್ಡಲಾಗಿ ಬಂದ ಎಲ್ಲಾ ವಾಹನಗಳನ್ನು ಹಿಮ್ಮೆಟ್ಟಿಸಿ ಆಕ್ರೋಶ ಹೊರ ಹಾಕಿದೆ.
ಆಹಾರಕ್ಕಾಗಿ ಕಳೆದೆರೆಡು ತಿಂಗಳಿನಿಂದ ಕಾಡಾನೆ ಪೋಡಿನ ಕಡೆಗೆ ಬರುತ್ತಿದೆ. ಹಣ್ಣು-ಹಂಪಲ ಸೇವಿಸಿ ಹೊರ ಹೋಗುವ ವೇಳೆ ಅಡ್ಡ ಸಿಕ್ಕ ವಾಹನಗಳ ಮೇಲೆ ದಾಳಿ ಮಾಡುವುದು ಹೀಗೆ ಆನೆ ಕಾಟ ನೀಡುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ.
ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…
ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…