ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಶನಿವಾರ ರಾತ್ರಿ ಕಾಡಾನೆಯೊಂದು ರಸ್ತೆಗಿಳಿದ ಪರಿಣಾಮ ವಾಹನ ಸವಾರರು ಕೆಲಕಾಲ ಪರದಾಟ ನಡೆಸಿರುವ ಘಟನೆ ನಡೆದಿದೆ.
ಬಂಡೀಪುರ ಉದ್ಯಾನವನದಲ್ಲಿ ರಸ್ತೆಯಲ್ಲಿ ತರಕಾರಿ ಹೊತ್ತು ಬರುವ ವಾಹನಗಳು ಹಾಗೂ ಕಬ್ಬು ತುಂಬಿಕೊಂಡು ಹೋಗುವ ಲಾರಿಗಳನ್ನು ಕಂಡರೆ ಸಾಕು ಆನೆಗಳು ರಸ್ತೆಗಿಳಿಯೋದು ಸರ್ವೇ ಸಾಮಾನ್ಯವಾಗಿದೆ.
ಅದೇ ರೀತಿ ಕಳೆದ ರಾತ್ರಿ ಒಂಟಿಸಲಗವೊಂದು ರಸ್ತೆಗಿಳಿದು ವಾಹನಗಳು ಮುಂದಕ್ಕೆ ಹೋಗಲು ಬಿಡದೇ ಕೆಲಕಾಲ ಆತಂಕ ಸೃಷ್ಟಿಸಿತ್ತು.
ಬಳಿಕ ಸುಮಾರು ಒಂದೂವರೆ ಗಂಟೆಗೂ ಹೆಚ್ಚು ಕಾಲ ರಸ್ತೆ ಮಧ್ಯೆಯೇ ನಿಂತಿದ್ದ ಆನೆಯು, ವಾಹನ ಸವಾರರು ಪರದಾಟ ನಡೆಸುವ ರೀತಿ ಮಾಡಿತ್ತು. ಬಳಿಕ ಆನೆ ಕಾಡಿನತ್ತ ತೆರಳಿದ ಪರಿಣಾಮ ವಾಹನ ಸವಾರರು ಮುಂದಕ್ಕೆ ಹೋಗಲು ಅವಕಾಶವಾಯಿತು.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…