ಚಾಮರಾಜನಗರ : ಆನೆ ದಾಳಿ ಮಾಡುತ್ತದೆ ಎಂಬ ಭಯದಲ್ಲಿ ಬೈಕ್ ಸವಾರ ರಸ್ತೆ ಪಕ್ಕದ ಕಾಲುವೆಗೆ ಬಿದ್ದಿರುವ ಘಟನೆ ಚಾಮರಾಜನಗರ ಗಡಿ ಭಾಗವಾದ ತಮಿಳುನಾಡಿನ ತಲೆಮಲೈಯಲ್ಲಿ ನಡೆದಿದೆ.
ನೈನಿತಾಳಪುರಂ ಗ್ರಾಮದರಾಮಸ್ವಾಮಿ ಎಂಬವರು ಕಾಲುವೆಗೆ ಬಿದ್ದಿರುವ ಬೈಕ್ ಸವಾರ, ರಸ್ತೆ ಮಧ್ಯೆ ಬಂದು ನಿಂತ ಆನೆಯನ್ನು ಗಮನಿಸಿದ ರಾಮಸ್ವಾಮಿ ದಿಢೀರ್ ಬಂದಿದ್ದಾರೆ.
ಆನೆ ನೋಡುತ್ತಿದ್ದಂತೆ ಗಾಬರಿಗೊಂಡು ಆಯತಪ್ಪಿ ಬಿದ್ದಿದ್ದು, ಬಳಿಕ ಇನ್ನಿತರ ಸವಾರರ ಸಮಯ ಪ್ರಜ್ಞೆಯಿಂದ ಆನೆ ತಿರುಗುವ ಮುನ್ನಇತ್ತಕಡೆ ಬಂದಿದ್ದಾರೆ.
ಈ ಘಟನೆ ಸೋಮವಾರ ಸಂಜೆ ನಡೆದಿದೆ ಎನ್ನಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ. ಚಾಮರಾಜನಗರ ಗಡಿಭಾಗದಲ್ಲಿ ಆನೆಗಳು ಹೆಚ್ಚಾಗಿ ಕಾಣಿಸಿಕೊಳ್ಳಯತ್ತಿವೆ. ಆದರೆ ಈವರೆಗೆ ಪ್ರಾಣಹಾನಿಯ ಬಗ್ಗೆ ವರದಿಗಳಾಗಿಲ್ಲ. ಇತ್ತೀಚೆಗೆ ತಮಿಳುನಾಡಿನ ತಲೆಮಲೈಯಲ್ಲಿ ರೈಲು ಹಳಿ ದಾಟುವ ವೇಳೆ ಆನೆ ಕೂದಲೆಳೆ ಅಂತರದಲ್ಲಿ ಪಾರಾಗಿರುವುದುಕಂಡು ಬಂದಿತ್ತು.
ಕೃಷಿಗೆ ಹಾನಿ ಮಾಡುತ್ತಿದ್ದ ಆನೆಯನ್ನು ತೋಟದಿಂದ ಓಡಿಸಲಾಗುತ್ತಿತ್ತು. ಆಗ ಆನೆ ಹಳಿ ಮೇಲೆ ನಿಂತಿತ್ತು. ರೈಲು ಬರುತ್ತಿರುವುದನ್ನು ಗಮನಿಸಿದ ಅರಣ್ಯ ಇಲಾಖೆಯ ಸಿಬ್ಬಂದಿ ತಕ್ಷಣವೇ ಆನೆಯನ್ನು ಓಡಿಸಿ ಉಳಿಸಿದ್ದರು.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…