ಚಾಮರಾಜನಗರ

ಆನೆ ನೋಡಿ ಬೈಕಿ ನಿಂದ ಕೆಳಗೆ ಬಿದ್ದ ವ್ಯಕ್ತಿ

ಚಾಮರಾಜನಗರ : ಆನೆ ದಾಳಿ ಮಾಡುತ್ತದೆ ಎಂಬ ಭಯದಲ್ಲಿ ಬೈಕ್ ಸವಾರ ರಸ್ತೆ ಪಕ್ಕದ ಕಾಲುವೆಗೆ ಬಿದ್ದಿರುವ ಘಟನೆ ಚಾಮರಾಜನಗರ ಗಡಿ ಭಾಗವಾದ ತಮಿಳುನಾಡಿನ ತಲೆಮಲೈಯಲ್ಲಿ ನಡೆದಿದೆ.
ನೈನಿತಾಳಪುರಂ ಗ್ರಾಮದರಾಮಸ್ವಾಮಿ ಎಂಬವರು ಕಾಲುವೆಗೆ ಬಿದ್ದಿರುವ ಬೈಕ್ ಸವಾರ, ರಸ್ತೆ ಮಧ್ಯೆ ಬಂದು ನಿಂತ ಆನೆಯನ್ನು ಗಮನಿಸಿದ ರಾಮಸ್ವಾಮಿ ದಿಢೀರ್ ಬಂದಿದ್ದಾರೆ.

ಆನೆ ನೋಡುತ್ತಿದ್ದಂತೆ ಗಾಬರಿಗೊಂಡು ಆಯತಪ್ಪಿ ಬಿದ್ದಿದ್ದು, ಬಳಿಕ ಇನ್ನಿತರ ಸವಾರರ ಸಮಯ ಪ್ರಜ್ಞೆಯಿಂದ ಆನೆ ತಿರುಗುವ ಮುನ್ನಇತ್ತಕಡೆ ಬಂದಿದ್ದಾರೆ.

ಈ ಘಟನೆ ಸೋಮವಾರ ಸಂಜೆ ನಡೆದಿದೆ ಎನ್ನಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ. ಚಾಮರಾಜನಗರ ಗಡಿಭಾಗದಲ್ಲಿ ಆನೆಗಳು ಹೆಚ್ಚಾಗಿ ಕಾಣಿಸಿಕೊಳ್ಳಯತ್ತಿವೆ. ಆದರೆ ಈವರೆಗೆ ಪ್ರಾಣಹಾನಿಯ ಬಗ್ಗೆ ವರದಿಗಳಾಗಿಲ್ಲ. ಇತ್ತೀಚೆಗೆ ತಮಿಳುನಾಡಿನ ತಲೆಮಲೈಯಲ್ಲಿ ರೈಲು ಹಳಿ ದಾಟುವ ವೇಳೆ ಆನೆ ಕೂದಲೆಳೆ ಅಂತರದಲ್ಲಿ ಪಾರಾಗಿರುವುದುಕಂಡು ಬಂದಿತ್ತು.

ಕೃಷಿಗೆ ಹಾನಿ ಮಾಡುತ್ತಿದ್ದ ಆನೆಯನ್ನು ತೋಟದಿಂದ ಓಡಿಸಲಾಗುತ್ತಿತ್ತು. ಆಗ ಆನೆ ಹಳಿ ಮೇಲೆ ನಿಂತಿತ್ತು. ರೈಲು ಬರುತ್ತಿರುವುದನ್ನು ಗಮನಿಸಿದ ಅರಣ್ಯ ಇಲಾಖೆಯ ಸಿಬ್ಬಂದಿ ತಕ್ಷಣವೇ ಆನೆಯನ್ನು ಓಡಿಸಿ ಉಳಿಸಿದ್ದರು.

andolanait

Recent Posts

ಕೊಡಗು ಜಿಲ್ಲೆಯಲ್ಲಿ ಮನೆ ಗಣತಿ ಕಾರ್ಯ ಚುರುಕು

ನವೀನ್ ಡಿಸೋಜ ಜಿಲ್ಲೆಯಲ್ಲಿ ಸು.೧೭೪,೧೧೪ ಕುಟುಂಬಗಳು, ಗಣತಿ ಕಾರ್ಯಕ್ಕೆ ಗುರುತು, ೭,೩೭೯ ಕುಟುಂಬಗಳಿಂದ ಸ್ವಯಂ ಗಣತಿ ಮಡಿಕೇರಿ: ನಮ್ಮ ಗಣತಿ,…

3 hours ago

ಏರುತ್ತಿರುವ ತಾಪಮಾನ; ತಂಪು ಪಾನೀಯಗಳಿಗೆ ಮೊರೆ

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆಯಲ್ಲಿ ೩೫ರಿಂದ ೪೦ ಡಿಗ್ರಿ ಉಷ್ಣಾಂಶ, ಬಿಸಿಗಾಳಿಗೆ ಹೈರಾಣಾದ ಜನರು ಗುಂಡ್ಲುಪೇಟೆ: ಬೇಸಿಗೆಯ ಬಿಸಿಲಿನ ತಾಪ ದಿನೇದಿನೇ…

3 hours ago

ಆಗ ಟೈಲರ್ ಕಾಲ, ಈಗ ಆನ್ ಲೈನ್ ಕಾಲ…

ಮಧುಕರ ಮಳವಳ್ಳಿ (ಈ ಲೇಖನಕ್ಕೆ ಕೃತಕ ಬುದ್ಧಿಮತ್ತೆಯ ಚಿತ್ರ ಬಳಸಲಾಗಿದೆ) ಹಬ್ಬಕ್ಕೆ ಯಾರಿಗೆ ತಾನೆ ಹೊಸ ಬಟ್ಟೆ ಇಷ್ಟ ಇಲ್ಲ…

3 hours ago

ಸೈಕಲ್ಲು, ಸಿರೀಂದ್ರ ಮತ್ತು ನನ್ನ ನಟರಾಜ ಸರ್ವೀಸು

ಭಾರತಿ ಬಿ.ವಿ. ಅವನೆದುರು ಮಾನ ತೆಗೆದ ಸೈಕಲ್ಲಿನ ಸಹವಾಸ ನನಗೆ ಮತ್ತೆ ಬೇಕೆನ್ನಿಸಲಿಲ್ಲ ನಾವೆಲ್ಲ ‘ನಟರಾಜ ಸರ್ವೀಸ್’ನಲ್ಲೇ ಬದುಕು ಕಳೆದವರು.…

3 hours ago

ತರುಣ ತಲೆಮಾರಿನ ಕೈಯಲ್ಲಿ ನೆರೆಯ ನೇಪಾಳದ ಚುಕ್ಕಾಣಿ…

ಶುಭಾ ಖಟಾವಕರ ಮ್ಹೆತ್ರಸ್ ನೇಪಾಳದ ಕನಸುಗಣ್ಣಿನ ಯುವಜನಾಂಗದ ಈ ಹೊಸ ಸರ್ಕಾರ ಈಗ ಇಟ್ಟಿರುವ ಹೆಜ್ಜೆಗಳು ಯಶಸ್ವಿಯಾದರೆ ದಕ್ಷಿಣ ಏಷ್ಯಾದಲ್ಲಿ…

3 hours ago

ದೇವನೂರಿಗೆ ಆಗಮಿಸಿದ ಪಂಪ

ಪಂಪ ಪ್ರಶಸ್ತಿ ಪಡೆಯುತ್ತಿರುವ ಮಹಾದೇವರಿಗೆ ಎಲ್ಲಾ ಮನೆಗಳ ಜೋತಮ್ಮದೀರು ಹರಸಲಿ ರಾಜೇಂದ್ರ ಚೆನ್ನಿ ೧ ತಮ್ಮ ಒಟ್ಟು ಬರಹಗಳು ಇಷ್ಟು ಕಡಿಮೆ…

3 hours ago