ಚಾಮರಾಜನಗರ

ಧ್ರುವನಾರಾಯಣ ದಂಪತಿಗಳಿಗೆ ಹೆಗ್ಗವಾಡಿಯಲ್ಲಿ ಭಾವಪೂರ್ಣ ಶ್ರದ್ದಾಂಜಲಿ

ಮೈಸೂರು :  ಜನಪರ ರಾಜಕಾರಣದ ಮಾದರಿ ನಾಯಕ, ಮಾಜಿ ಸಂಸದ, ಕರ್ನಾಟಕ ಪ್ರದೇಶ ಕಾಂಗ್ರೇಸ್ ನ ಕಾರ್ಯಾದ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದ ಆರ್.ಧ್ರುವನಾರಾಯಣ ಹಾಗೂ ಅವರ ಪತ್ನಿ ವೀಣಾರಿಗೆ ಹುಟ್ಟೂರು ಹೆಗ್ಗವಾಡಿಯಲ್ಲಿಂದು ಬಾವಪೂರ್ಣ ಶ್ರದ್ದಾಂಜಲಿ ಅರ್ಪಿಸಲಾತು.

ಮಂಗಳವಾರ ಬೆಳಗ್ಗೆ ಹೆಗ್ಗವಾಡಿಯ ತೊಟದಲ್ಲಿರುವ ತಂದೆ ಧ್ರುವನಾರಾಯಣ ಹಾಗೂ ತಾಯಿ ವೀಣಾ ದಂಪತಿಗಳ ಸಮಾಧಿಗೆ ಧ್ರುವ ಬೆಂಬಲಿಗರೂ, ಅಭಿಮಾನಿಗಳ ಜೊತೆ ಆಗಮಿಸಿದ ಪುತ್ರರಾದ ಶಾಸಕ ದರ್ಶನ್ ದ್ರುವನಾರಾಯಣ ಹಾಗೂ ಧೀರೇನ್ ಧ್ರುವನಾರಾಯಣ ಕಂಬಿನಿ ತಂಬಿಕೊಂಡು ತಂದೆ ತಾಯಿಗಳಿಗೆ ಭಾವಪೂರ್ಣ ಶ್ರದ್ದಾಂಜಲಿ ಸಮರ್ಪಿಸಿದರು.

ಈ ಸಮಯದಲ್ಲಿ ರಾಜ್ಯ ಕಾಂಗ್ರೆಸ್ ನಾಯಕ ವಿನಯಕುಮಾರ ಸೊರಕೆ, ಗುಂಡ್ಲುಪೇಟೆ ಶಾಸಕ ಗಣೇಶ ಪ್ರಸಾದ, ಮಾಜಿ ಶಾಸಕರಾದ ಕಳಲೆ ಕೇಶವಮೂರ್ತಿ, ಹುಣಸೂರಿನ ಮಂಜುನಾಥ, ಗ್ಯಾರಂಟಿ ಅನುಷ್ಠಾನ ಸಮಿತಿಯ ರಾಜ್ಯ ಉಪಾದ್ಯಕ್ಷೆ ಪುಷ್ಪಾ ಅಮರನಾಥ್, ಕೆ ಪಿ ಸಿ ಸಿ ಕಾರ್ಯದರ್ಶಿಗಳಾದ ಕಾವೇರಪ್ಪ, ಶ್ರೀಕಂಠು, ಎಸ್ ಸಿ ಬಸವರಾಜು, ಹೀರೇಹಳ್ಳಿ ಸೋಮೇಶ, ರವಿ ಕುಮಾರ್, ಕಾಡಾ ಅದ್ಯಕ್ಷ ಮರಿಸ್ವಾಮಿ, ತಗಡೂರು ಬ್ಲಾಕ್ ಕಾಂಗ್ರೇಸ್ ಅದ್ಯಕ್ಷ ಹಾಡ್ಯ ರಂಗಸ್ವಾಮಿ, ಹುಲ್ಲಹಳ್ಳಿಯ ಶ್ರೀಕಂಠ ನಾಯಕ, ಸಿ ಎಂ ಶಂಕರ್, ಗ್ಯಾರಂಟಿ ಸಮಿತಿಯ ಜಿಲ್ಲಾದ್ಯಕ್ಷ ಮಾರುತಿ, ರಾಜ್ಯ ವಿಶ್ವಕರ್ಮ ನಿಗಮದ ಮಾಜಿ ಅದ್ಯಕ್ಷ ನಂದಕುಮಾರ್, ಉಪ್ಪಾರ ನಿಗಮದ ಮಾಜಿ ಅದ್ಯಕ್ಷ ಶಿವಕುಮಾರ್, ಜಿ . ಪಂ ಮಾಜಿ ಸದಸ್ಯರಾದ ಲತಾ ಸಿಧ್ದಶೆಟ್ಟಿ ಯೋಗೀಶ, ಕಬ್ಬಳ್ಳಿ ಮಹೇಶ, ಸದಾಶಿವಮೂರ್ತಿ ನಂಜನಗೂಡು ನಗರಸಭಾ ಅದ್ಯಕ್ಷ ಶ್ರೀಕಂಠ, ಉಪಾದ್ಯಕ್ಷೆ ರೆಹನಾ ಭಾನು, ದೊರೆಸ್ವಾಮಿ ನಾಯಕ, ನಾಗರಾಜು , ರಾಜು ಶ್ರೀನಿವಾಸಮೂರ್ತಿ, ವಿಜಯ ಕುಮಾರ್ ಕಾಗಲವಾಡಿ ಮಾದಪ್ಪ ರವಿಕುಮಾರ್. ನಗರಸಭಾ ಸದಸ್ಯರುಗಳಾದ ಪ್ರದೀಪ್ , ಮಹೇಶ, ಗಂಗಾಧರ್ ಸೇರಿದಂತೆ ಹಲವಾರು ಸದಸ್ಯರುಗಳು ಕಾಂಗ್ರೇಸ್ ಮುಖಂಡರು, ದ್ರುವನಾರಾಯಣರ ಅಭಿಮಾನಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಗಂಭೀರ ; ಅರಣ್ಯ ಇಲಾಖೆ ಸಿಬ್ಬಂದಿಗೂ ಗಾಯ

ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…

2 hours ago

ಫೆ.28ರಿಂದ ಪಿಯುಸಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿ

ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…

2 hours ago

ಚಿರತೆ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ

ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…

2 hours ago

ಸ್ನೇಹಮಯಿ ಕೃಷ್ಣ ಮನೆಯಲ್ಲಿ ಸಿಸಿಬಿ ಪೊಲೀಸರಿಂದ ತಲಾಶ್‌ ; ಮಹತ್ವದ ದಾಖಲೆ ಲಭ್ಯ

ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…

2 hours ago

ಹುಲಿ ಕಳೇಬರ ಪತ್ತೆ ಪ್ರಕರಣ : ಓರ್ವ ಬಂಧನ

ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…

2 hours ago

ಮಂಡ್ಯಕ್ಕೆ ಎರಡು ಕೈಗಾರಿಕೆಗಳನ್ನಾದರೂ ತರುತ್ತೇನೆ : ಕೇಂದ್ರ ಸಚಿವ ಎಚ್‌ಡಿಕೆ ಘೋಷಣೆ

ನಾಗಮಂಗಲ : ಮಂಡ್ಯ ಜಿಲ್ಲೆ ಸಾಕಷ್ಟು ಅಭಿವೃದ್ಧಿ ಹೊಂದಿದೆ. ಮತ್ತಷ್ಟು ಅಭಿವೃದ್ಧಿ ಹೊಂದಬೇಕಾಗಿದೆ. ಪಕ್ಷಾತೀತವಾಗಿ ನನ್ನನ್ನು ಈ ಕ್ಷೇತ್ರದ ಜನರು…

2 hours ago