ಮೈಸೂರು : ಜನಪರ ರಾಜಕಾರಣದ ಮಾದರಿ ನಾಯಕ, ಮಾಜಿ ಸಂಸದ, ಕರ್ನಾಟಕ ಪ್ರದೇಶ ಕಾಂಗ್ರೇಸ್ ನ ಕಾರ್ಯಾದ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದ ಆರ್.ಧ್ರುವನಾರಾಯಣ ಹಾಗೂ ಅವರ ಪತ್ನಿ ವೀಣಾರಿಗೆ ಹುಟ್ಟೂರು ಹೆಗ್ಗವಾಡಿಯಲ್ಲಿಂದು ಬಾವಪೂರ್ಣ ಶ್ರದ್ದಾಂಜಲಿ ಅರ್ಪಿಸಲಾತು.
ಮಂಗಳವಾರ ಬೆಳಗ್ಗೆ ಹೆಗ್ಗವಾಡಿಯ ತೊಟದಲ್ಲಿರುವ ತಂದೆ ಧ್ರುವನಾರಾಯಣ ಹಾಗೂ ತಾಯಿ ವೀಣಾ ದಂಪತಿಗಳ ಸಮಾಧಿಗೆ ಧ್ರುವ ಬೆಂಬಲಿಗರೂ, ಅಭಿಮಾನಿಗಳ ಜೊತೆ ಆಗಮಿಸಿದ ಪುತ್ರರಾದ ಶಾಸಕ ದರ್ಶನ್ ದ್ರುವನಾರಾಯಣ ಹಾಗೂ ಧೀರೇನ್ ಧ್ರುವನಾರಾಯಣ ಕಂಬಿನಿ ತಂಬಿಕೊಂಡು ತಂದೆ ತಾಯಿಗಳಿಗೆ ಭಾವಪೂರ್ಣ ಶ್ರದ್ದಾಂಜಲಿ ಸಮರ್ಪಿಸಿದರು.
ಈ ಸಮಯದಲ್ಲಿ ರಾಜ್ಯ ಕಾಂಗ್ರೆಸ್ ನಾಯಕ ವಿನಯಕುಮಾರ ಸೊರಕೆ, ಗುಂಡ್ಲುಪೇಟೆ ಶಾಸಕ ಗಣೇಶ ಪ್ರಸಾದ, ಮಾಜಿ ಶಾಸಕರಾದ ಕಳಲೆ ಕೇಶವಮೂರ್ತಿ, ಹುಣಸೂರಿನ ಮಂಜುನಾಥ, ಗ್ಯಾರಂಟಿ ಅನುಷ್ಠಾನ ಸಮಿತಿಯ ರಾಜ್ಯ ಉಪಾದ್ಯಕ್ಷೆ ಪುಷ್ಪಾ ಅಮರನಾಥ್, ಕೆ ಪಿ ಸಿ ಸಿ ಕಾರ್ಯದರ್ಶಿಗಳಾದ ಕಾವೇರಪ್ಪ, ಶ್ರೀಕಂಠು, ಎಸ್ ಸಿ ಬಸವರಾಜು, ಹೀರೇಹಳ್ಳಿ ಸೋಮೇಶ, ರವಿ ಕುಮಾರ್, ಕಾಡಾ ಅದ್ಯಕ್ಷ ಮರಿಸ್ವಾಮಿ, ತಗಡೂರು ಬ್ಲಾಕ್ ಕಾಂಗ್ರೇಸ್ ಅದ್ಯಕ್ಷ ಹಾಡ್ಯ ರಂಗಸ್ವಾಮಿ, ಹುಲ್ಲಹಳ್ಳಿಯ ಶ್ರೀಕಂಠ ನಾಯಕ, ಸಿ ಎಂ ಶಂಕರ್, ಗ್ಯಾರಂಟಿ ಸಮಿತಿಯ ಜಿಲ್ಲಾದ್ಯಕ್ಷ ಮಾರುತಿ, ರಾಜ್ಯ ವಿಶ್ವಕರ್ಮ ನಿಗಮದ ಮಾಜಿ ಅದ್ಯಕ್ಷ ನಂದಕುಮಾರ್, ಉಪ್ಪಾರ ನಿಗಮದ ಮಾಜಿ ಅದ್ಯಕ್ಷ ಶಿವಕುಮಾರ್, ಜಿ . ಪಂ ಮಾಜಿ ಸದಸ್ಯರಾದ ಲತಾ ಸಿಧ್ದಶೆಟ್ಟಿ ಯೋಗೀಶ, ಕಬ್ಬಳ್ಳಿ ಮಹೇಶ, ಸದಾಶಿವಮೂರ್ತಿ ನಂಜನಗೂಡು ನಗರಸಭಾ ಅದ್ಯಕ್ಷ ಶ್ರೀಕಂಠ, ಉಪಾದ್ಯಕ್ಷೆ ರೆಹನಾ ಭಾನು, ದೊರೆಸ್ವಾಮಿ ನಾಯಕ, ನಾಗರಾಜು , ರಾಜು ಶ್ರೀನಿವಾಸಮೂರ್ತಿ, ವಿಜಯ ಕುಮಾರ್ ಕಾಗಲವಾಡಿ ಮಾದಪ್ಪ ರವಿಕುಮಾರ್. ನಗರಸಭಾ ಸದಸ್ಯರುಗಳಾದ ಪ್ರದೀಪ್ , ಮಹೇಶ, ಗಂಗಾಧರ್ ಸೇರಿದಂತೆ ಹಲವಾರು ಸದಸ್ಯರುಗಳು ಕಾಂಗ್ರೇಸ್ ಮುಖಂಡರು, ದ್ರುವನಾರಾಯಣರ ಅಭಿಮಾನಿಗಳು ಉಪಸ್ಥಿತರಿದ್ದರು.
ಬೆಂಗಳೂರು: ಕಾಂಗ್ರೆಸ್ನಲ್ಲಿ ಡ್ರೈವರ್ ಬದಲಾಗಿದ್ದಾರೆ ಅಷ್ಟೇ. ಬಸ್, ಎಂಜಿನ್ ಕೆಟ್ಟು ಹೋಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ. ಈ…
ಮಡಿಕೇರಿ: ತಾಲ್ಲೂಕಿನ ಕತ್ತಲೆಕಾಡು ಗ್ರಾಮದಲ್ಲಿ ವನ್ಯಪ್ರಾಣಿ ದಾಳಿಗೆ ಜಾನುವಾರು ಬಲಿಯಾಗಿದ್ದು, ಹುಲಿ ದಾಳಿಯಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಗ್ರಾಮದ ಆನಂದ…
ಮೈಸೂರು: ಡಿಕೆಶಿ ಸಂಪುಟದಲ್ಲಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಸ್ಥಾನ ನೀಡುವಂತೆ ಶಾಸಕ ಹರೀಶ್ ಗೌಡ ಹೇಳಿದ್ದಾರೆ. ಈ…
ನವದೆಹಲಿ: ಕಾಂಕ್ರೋಚ್ ಜನತಾ ಪಕ್ಷದ ಸಂಸ್ಥಾಪಕ ಅಭಿಜಿತ್ ದೀಪ್ಕೆ ಜೂನ್.6ರಂದು ಭಾರತಕ್ಕೆ ಮರಳಲಿದ್ದು, ದೆಹಲಿಯಲ್ಲಿ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಹೊಸದಾಗಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ತಿಂಗಳಿಗೆ 3000 ರೂ ಸಂಬಳಕ್ಕೆ ಮನೆಗೆಲಸ ಮಾಡುತ್ತಿದ್ದ ಕಲಿತಾ ಮಾಝಿ ಅವರು ಶಾಸಕಿಯಾಗಿ ಆಯ್ಕೆಯಾಗಿ, ಸಚಿವೆಯಾಗಿ…
ಚಿಕ್ಕಬಳ್ಳಾಪುರ: ನನಗೆ ಸಚಿವ ಸ್ಥಾನ ಕೊಡುವುದು ಬಿಡುವುದು ಪಕ್ಷಕ್ಕೆ ಬಿಟ್ಟ ವಿಚಾರ. ನಾನು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಲು ದೆಹಲಿಗೆ…