rescue
ಕೊಳ್ಳೇಗಾಲ: ವೈಯಕ್ತಿಕ ಕಾರಣದಿಂದ ಬೇಸತ್ತ ಮಾಜಿ ಸೈನಿಕರೊಬ್ಬರು ಶಿವನಸಮುದ್ರದ ವೆಸ್ಲಿ ಸೇತುವೆಯಿಂದ ನದಿಗೆ ಹಾರಿದ್ದು, ಸ್ಥಳೀಯರು ರಕ್ಷಣೆ ಮಾಡಿದ್ದಾರೆ.
ಮೈಸೂರಿನ ಬೖಂಗೇಶ್ ಎಂಬುವವರೇ ಆತ್ಮಹತ್ಯೆಗೆ ಯತ್ನಿಸಿ ವೇಸ್ಲಿ ಸೇತುವೆಯಿಂದ ನದಿಗೆ ಹಾರಿದ ಮಾಜಿ ಸೈನಿಕರಾಗಿದ್ದಾರೆ.
ಇವರು ಸೇತುವೆಗೆ ಹಾರುತ್ತಿದ್ದಂತೆ ಅಲ್ಲೇ ವೀಕ್ಷಿಸುತ್ತಿದ್ದ ಪ್ರವಾಸಿಗರಾದ ಮಾದೇಶ್, ರತ್ನಮ್ಮ ಮತ್ತು ಶೋಭ ಎಂಬುವವರು ಕೂಗಿಕೊಂಡರು ಎನ್ನಲಾಗಿದೆ.
ತಕ್ಷಣ ಸ್ಥಳಕ್ಕೆ ಧಾವಿಸಿದ ತೆಪ್ಪ ನಡೆಸುವವರು, ಬೃಂಗೇಶ್ರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೖಂಗೇಶ್ ಸಾಕಷ್ಟು ಸಾಲ ಮಾಡಿಕೊಂಡು ಸಾಲದ ಸುಳಿಗೆ ಸಿಲುಕಿದ್ದ ಹಿನ್ನೆಲೆಯಲ್ಲಿ
ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ಹೇಳಲಾಗಿದೆ
ಬೆಂಗಳೂರು: ರಾಜ್ಯಪಾಲರು ಹಾಗೂ ಕಾಂಗ್ರೆಸ್ ಸರ್ಕಾರದ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನದ ಮೊದಲ…
ದಾವಣಗೆರೆ: ಜಿಲ್ಲೆಯ ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಕಾರಣ ಬಹಿರಂಗವಾಗಿದೆ. ನಾಲ್ಕು ಚುಕ್ಕೆ…
ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು…
ಬೆಂಗಳೂರು: ರಾಜ್ಯಪಾಲರು ಭಾಷಣ ಓದದೇ ಸಂವಿಧಾನ ಉಲ್ಲಂಘಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ…
ಬೆಂಗಳೂರು: ವಿಧಾನಸೌಧದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಬೇಕಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೇವಲ ಎರಡನೇ ಮಾತಿನಲ್ಲಿ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್ಚಿಟ್ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಮಹತ್ವದ…