rescue
ಕೊಳ್ಳೇಗಾಲ: ವೈಯಕ್ತಿಕ ಕಾರಣದಿಂದ ಬೇಸತ್ತ ಮಾಜಿ ಸೈನಿಕರೊಬ್ಬರು ಶಿವನಸಮುದ್ರದ ವೆಸ್ಲಿ ಸೇತುವೆಯಿಂದ ನದಿಗೆ ಹಾರಿದ್ದು, ಸ್ಥಳೀಯರು ರಕ್ಷಣೆ ಮಾಡಿದ್ದಾರೆ.
ಮೈಸೂರಿನ ಬೖಂಗೇಶ್ ಎಂಬುವವರೇ ಆತ್ಮಹತ್ಯೆಗೆ ಯತ್ನಿಸಿ ವೇಸ್ಲಿ ಸೇತುವೆಯಿಂದ ನದಿಗೆ ಹಾರಿದ ಮಾಜಿ ಸೈನಿಕರಾಗಿದ್ದಾರೆ.
ಇವರು ಸೇತುವೆಗೆ ಹಾರುತ್ತಿದ್ದಂತೆ ಅಲ್ಲೇ ವೀಕ್ಷಿಸುತ್ತಿದ್ದ ಪ್ರವಾಸಿಗರಾದ ಮಾದೇಶ್, ರತ್ನಮ್ಮ ಮತ್ತು ಶೋಭ ಎಂಬುವವರು ಕೂಗಿಕೊಂಡರು ಎನ್ನಲಾಗಿದೆ.
ತಕ್ಷಣ ಸ್ಥಳಕ್ಕೆ ಧಾವಿಸಿದ ತೆಪ್ಪ ನಡೆಸುವವರು, ಬೃಂಗೇಶ್ರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೖಂಗೇಶ್ ಸಾಕಷ್ಟು ಸಾಲ ಮಾಡಿಕೊಂಡು ಸಾಲದ ಸುಳಿಗೆ ಸಿಲುಕಿದ್ದ ಹಿನ್ನೆಲೆಯಲ್ಲಿ
ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ಹೇಳಲಾಗಿದೆ
11 ಯೋಧರಿಗೆ ಗಂಭೀರ ಗಾಯ ಭದೇರ್ವಾ : ದೋಡಾ ಜಿಲ್ಲೆಯ ಥನಾಲಾದ ಮೇಲ್ಭಾಗದ ಪ್ರದೇಶದಲ್ಲಿನ ಭದೇರ್ವಾ-ಚಂಬಾ ರಸ್ತೆಯಲ್ಲಿ ಗುರುವಾರ ಸೇನಾ…
ಬೆಂಗಳೂರು : ಬಿಗ್ ಬಾಸ್ ಮುಗಿದ ಮೇಲೂ ಗಿಲ್ಲಿ ನಟನ ಕ್ರೇಜ್ ಕಮ್ಮಿಯಾಗಿಲ್ಲ. ಹೋದ ಕಡೆ, ಬಂದಕಡೆ ಅಭಿಮಾನಿಗಳು ಮುತ್ತಿಕೊಳ್ಳುತ್ತಿದ್ದು,…
ಹೈದರಾಬಾದ್ : ಕಳೆದ ಕೆಲವು ದಿನಗಳಿಂದ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪುತ್ತಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗುರುವಾರ ಇದ್ದಕ್ಕಿದ್ದಂತೆ…
ಚೆನ್ನೈ : ನಟ, ರಾಜಕಾರಣಿ ವಿಜಯ್ ಅವರ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷಕ್ಕೆ ಚುನಾವಣಾ ಆಯೋಗವು ಗುರುವಾರ ಚಿಹ್ನೆ…
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತಾಳು ಬೆಟ್ಟದಿಂದ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ಬೆಂಗಳೂರು : ಮೊದಲ ವರ್ಷದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘನೆ…