rescue
ಕೊಳ್ಳೇಗಾಲ: ವೈಯಕ್ತಿಕ ಕಾರಣದಿಂದ ಬೇಸತ್ತ ಮಾಜಿ ಸೈನಿಕರೊಬ್ಬರು ಶಿವನಸಮುದ್ರದ ವೆಸ್ಲಿ ಸೇತುವೆಯಿಂದ ನದಿಗೆ ಹಾರಿದ್ದು, ಸ್ಥಳೀಯರು ರಕ್ಷಣೆ ಮಾಡಿದ್ದಾರೆ.
ಮೈಸೂರಿನ ಬೖಂಗೇಶ್ ಎಂಬುವವರೇ ಆತ್ಮಹತ್ಯೆಗೆ ಯತ್ನಿಸಿ ವೇಸ್ಲಿ ಸೇತುವೆಯಿಂದ ನದಿಗೆ ಹಾರಿದ ಮಾಜಿ ಸೈನಿಕರಾಗಿದ್ದಾರೆ.
ಇವರು ಸೇತುವೆಗೆ ಹಾರುತ್ತಿದ್ದಂತೆ ಅಲ್ಲೇ ವೀಕ್ಷಿಸುತ್ತಿದ್ದ ಪ್ರವಾಸಿಗರಾದ ಮಾದೇಶ್, ರತ್ನಮ್ಮ ಮತ್ತು ಶೋಭ ಎಂಬುವವರು ಕೂಗಿಕೊಂಡರು ಎನ್ನಲಾಗಿದೆ.
ತಕ್ಷಣ ಸ್ಥಳಕ್ಕೆ ಧಾವಿಸಿದ ತೆಪ್ಪ ನಡೆಸುವವರು, ಬೃಂಗೇಶ್ರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೖಂಗೇಶ್ ಸಾಕಷ್ಟು ಸಾಲ ಮಾಡಿಕೊಂಡು ಸಾಲದ ಸುಳಿಗೆ ಸಿಲುಕಿದ್ದ ಹಿನ್ನೆಲೆಯಲ್ಲಿ
ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ಹೇಳಲಾಗಿದೆ
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…