ಚಾಮರಾಜನಗರ

ಬಿಜೆಪಿಯಿಂದ 10 ಮಂದಿ ನಗರಸಭೆ ಸದಸ್ಯರ ಉಚ್ಛಾಟನೆ

ಕೊಳ್ಳೇಗಾಲ : ಬಿಜೆಪಿಯಿಂದ ನಗರಸಭೆ ಸದಸ್ಯರಾಗಿ ಆಯ್ಕೆಯಾಗಿದ್ದ 10 ಮಂದಿಯನ್ನು ಮತ್ತು ಚಾ.ನಗರ ನಗರಸಭೆಯ ಓರ್ವ ಸದಸ್ಯರನ್ನು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದ ಆರೋಪದ ಮೇರೆಗೆ ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಿ ಬಿಜೆಪಿ ಜಿಲ್ಲಾ ಕಾರ್ಯಕಾರಿ ಸಮಿತಿ ಆದೇಶದ ಮೇರೆಗೆ ಜಿಲ್ಲಾಧ್ಯಕ್ಷ ನಿರಂಜನ್ ಕುಮಾರ್ ಉಚ್ಚಾಟಿಸಿ ಆದೇಶಿಸಿದ್ದಾರೆ.

ನಿರಂತರವಾಗಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿ ಕಾಂಗ್ರೆಸ್ ಪಕ್ಷದ ಜೊತೆ ಕೈಜೋಡಿಸಿದ್ದರಿಂದ ಈ ಕ್ರಮಕೈಗೊಳ್ಳಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ:-ಕಲಬುರಗಿ ಸೇರಿ ಉತ್ತರದ ಜಿಲ್ಲೆಗಳಲ್ಲಿ ನೆರೆ ಹಾವಳಿ; ಉಸ್ತುವಾರಿ ಸಚಿವರ ವಿರುದ್ಧ ಜೆಡಿಎಸ್ ಕಿಡಿ

ಉಚ್ಚಾಟನೆಗೊಂಡ ಸದಸ್ಯರು
ನಗರಸಭೆ ೧೦ನೇ ವಾರ್ಡ್ ನ ಜಿ.ಪಿ.ಶಿವಕುಮಾರ್, ೯ನೇ ವಾರ್ಡ್‌ನ ನಾಗೇಂದ್ರ, ೫ ನೇ ವಾರ್ಡ್‌ನ ಧರಣೇಶ್, ೨೧ನೇ ವಾರ್ಡ್‌ನ ಪ್ರಕಾಶ್, ೨೫ನೇ ವಾರ್ಡ್‌ನ ರಾಮಕೃಷ್ಣ, ೭ನೇ ವಾರ್ಡ್‌ನ ನಾಸೀರ್ ಷರೀ-, ೬ನೇ ವಾರ್ಡ್‌ನ ಮಾನಸ ಪ್ರಭುಸ್ವಾಮಿ, ೧೩ನೇ ವಾರ್ಡ್‌ನ ಪವಿತ್ರ ರಮೇಶ್, ೨೬ನೇ ವಾರ್ಡ್‌ನ ನಾಗಸುಂದ್ರಮ್ಮ, ೮ನೇ ವಾರ್ಡ್‌ನ ಕವಿತಾ.
ಚಾ.ನಗರ ನಗರಸಭೆಯ ಸದಸ್ಯ ಮಹದೇವಯ್ಯ ಅವರನ್ನೂ ಪಕ್ಷದಿಂದ ಉಚ್ಚಾಟಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಕಾವೇರಿ ನದಿ ದಂಡೆಯಲ್ಲಿ ಹೆಚ್ಚುತ್ತಿರುವ ವಾಮಾಚಾರ

ಭೇರ್ಯ ಮಹೇಶ್ ಮಡಕೆ, ಕುಡಿಕೆ, ನಿಂಬೆಹಣ್ಣು, ಕುಂಕುಮ, ರಾಶಿ ಹೂಗಳನ್ನು ಬಿಸಾಡುತ್ತಿರುವುದರಿಂದ ನದಿ ಕಲುಷಿತ ಆರೋಪ  ಕೆ.ಆರ್.ನಗರ: ನದಿಗಳ ಸಂರಕ್ಷಣೆಗಾಗಿ…

5 mins ago

ಕೊಡಗು ; ವ್ಯಕ್ತಿ ಬಲಿ ಪಡೆದಿದ್ದ ರೌಡಿ ಆನೆ ಕೊನೆಗೂ ಸೆರೆ

ಕೊಡಗು : ಕಳೆದ ಕೆಲ ದಿನಗಳಿಂದ ಉಪಟಳ ನೀಡುವ ಜತೆಗೆ ವ್ಯಕ್ತಿಯ ಮೇಲೆ ದಾಳಿ ಮಾಡಿ ಬಲಿ ಪಡೆದಿದ್ದ ಕಾಡಾನೆಯನ್ನು…

8 hours ago

ಸೋಮವಾರದಿಂದಲೇ ತಂಬಾಕು ಖರೀದಿ : ಗೋಯಲ್‌ ಭರವಸೆ

ಬೆಂಗಳೂರು : ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ…

8 hours ago

ಸೃಜನಶೀಲತೆಗೆ  ʻಎಐʼ ಕುತ್ತು : ಲೇಖಕ ನಾಗಭೂಷಣ ಸ್ವಾಮಿ

ಬೆಂಗಳೂರು : ಸಾಹಿತ್ಯದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯಿಂದ ಸಾಕಷ್ಟು ಅಪಾಯಗಳು ಎದುರಾಗುತ್ತವೆ, ಮನುಷ್ಯನ ಸೃಜನಶೀಲ ಚಿಂತನೆಗೆ ಎಐ ತಂತ್ರಜ್ಞಾನ ಮಾರಕವಾಗಲಿದೆ…

9 hours ago

ಊಹಾ ಪತ್ರಿಕೋದ್ಯಮ ಬಿಟ್ಟು, ಸತ್ಯವನ್ನೇ ಬರೆಯಿರಿ : ಪತ್ರಕರ್ತರಿಗೆ ಮುಖ್ಯಮಂತ್ರಿ ಸಲಹೆ

ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ…

9 hours ago

ಕೈ ಸಾಲವಾಗಿ 25 ಕೋಟಿ ನೀಡುವ ಆಮಿಷ : ಹುಬ್ಬಳ್ಳಿಯ ವ್ಯಕ್ತಿಗೆ ಮೈಸೂರಿನ ಐವರಿಂದ ಲಕ್ಷಾಂತರ ರೂ. ವಂಚನೆ

ಮೈಸೂರು : ಹುಬ್ಬಳ್ಳಿಯ ಹರ್ಷ ಎಂಬುವವರಿಗೆ ಕೈ ಸಾಲವಾಗಿ 25 ಕೋಟಿ ರೂ. ನೀಡುತ್ತೇವೆ ಎಂದು ಆಮಿಷವೊಡ್ಡಿ ಮೈಸೂರು ಮೂಲದ…

9 hours ago