ಚಾಮರಾಜನಗರ

ಬಿಜೆಪಿಯಿಂದ 10 ಮಂದಿ ನಗರಸಭೆ ಸದಸ್ಯರ ಉಚ್ಛಾಟನೆ

ಕೊಳ್ಳೇಗಾಲ : ಬಿಜೆಪಿಯಿಂದ ನಗರಸಭೆ ಸದಸ್ಯರಾಗಿ ಆಯ್ಕೆಯಾಗಿದ್ದ 10 ಮಂದಿಯನ್ನು ಮತ್ತು ಚಾ.ನಗರ ನಗರಸಭೆಯ ಓರ್ವ ಸದಸ್ಯರನ್ನು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದ ಆರೋಪದ ಮೇರೆಗೆ ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಿ ಬಿಜೆಪಿ ಜಿಲ್ಲಾ ಕಾರ್ಯಕಾರಿ ಸಮಿತಿ ಆದೇಶದ ಮೇರೆಗೆ ಜಿಲ್ಲಾಧ್ಯಕ್ಷ ನಿರಂಜನ್ ಕುಮಾರ್ ಉಚ್ಚಾಟಿಸಿ ಆದೇಶಿಸಿದ್ದಾರೆ.

ನಿರಂತರವಾಗಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿ ಕಾಂಗ್ರೆಸ್ ಪಕ್ಷದ ಜೊತೆ ಕೈಜೋಡಿಸಿದ್ದರಿಂದ ಈ ಕ್ರಮಕೈಗೊಳ್ಳಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ:-ಕಲಬುರಗಿ ಸೇರಿ ಉತ್ತರದ ಜಿಲ್ಲೆಗಳಲ್ಲಿ ನೆರೆ ಹಾವಳಿ; ಉಸ್ತುವಾರಿ ಸಚಿವರ ವಿರುದ್ಧ ಜೆಡಿಎಸ್ ಕಿಡಿ

ಉಚ್ಚಾಟನೆಗೊಂಡ ಸದಸ್ಯರು
ನಗರಸಭೆ ೧೦ನೇ ವಾರ್ಡ್ ನ ಜಿ.ಪಿ.ಶಿವಕುಮಾರ್, ೯ನೇ ವಾರ್ಡ್‌ನ ನಾಗೇಂದ್ರ, ೫ ನೇ ವಾರ್ಡ್‌ನ ಧರಣೇಶ್, ೨೧ನೇ ವಾರ್ಡ್‌ನ ಪ್ರಕಾಶ್, ೨೫ನೇ ವಾರ್ಡ್‌ನ ರಾಮಕೃಷ್ಣ, ೭ನೇ ವಾರ್ಡ್‌ನ ನಾಸೀರ್ ಷರೀ-, ೬ನೇ ವಾರ್ಡ್‌ನ ಮಾನಸ ಪ್ರಭುಸ್ವಾಮಿ, ೧೩ನೇ ವಾರ್ಡ್‌ನ ಪವಿತ್ರ ರಮೇಶ್, ೨೬ನೇ ವಾರ್ಡ್‌ನ ನಾಗಸುಂದ್ರಮ್ಮ, ೮ನೇ ವಾರ್ಡ್‌ನ ಕವಿತಾ.
ಚಾ.ನಗರ ನಗರಸಭೆಯ ಸದಸ್ಯ ಮಹದೇವಯ್ಯ ಅವರನ್ನೂ ಪಕ್ಷದಿಂದ ಉಚ್ಚಾಟಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

20 mins ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

3 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

3 hours ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

3 hours ago

ನಾಲ್ಕು ಶೂಟೌಟ್ ಪ್ರಕರಣ; ಏಳು ಸಾವು

ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…

4 hours ago