ಹನೂರು : ತಾಲೂಕಿನ ಮಂಚಾಪುರ ಗ್ರಾಮದಲ್ಲಿ ಮಗನಿಂದಲೆ ತಂದೆಯ ಹತ್ಯೆಯಾಗಿರುವ ಆರೋಪ ಕೇಳಿ ಬಂದಿದ್ದು, ಅಣ್ಣನ ತಮ್ಮನ ವಿರುದ್ದ ರಾಮಾಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವ ಘಟನೆ ಬುಧವಾರ ಜರುಗಿದೆ.
ತಾಲೂಕಿನ ಮಂಚಾಪುರ ಗ್ರಾಮದ ( 50) ಗೋವಿಂದ ಮೃತಪಟ್ಟ ವ್ಯಕ್ತಿಯಾಗಿದ್ದಾನೆ.
ನಮ್ಮ ಅಪ್ಪ ಗೋವಿಂದ ಅವರು ನನ್ನ ತಮ್ಮ ವಿಶ್ವ ಮತ್ತು ಆತನ ಸ್ನೇಹಿತನಾದ ಶಿವನ ಜೊತೆ ಮನೆಯಲ್ಲಿ ಕುಡಿದ ಮತ್ತಿನಲ್ಲಿ ಒಬ್ಬರಿಗೊಬ್ಬರು ಬೈದಾಡಿಕೊಂಡು ಗಲಾಟೆ ಮಾಡಿಕೊಂಡಿದ್ದಾರೆ. ಮನೆಯ ಹಾಲ್ನಲ್ಲಿ ನೇಣು ಹಾಕಿಕೊಂಡಿದ್ದ ನಮ್ಮ ತಂದೆಯ ಅವರನ್ನು ತಮ್ಮನಾದ ವಿಶ್ವನು ನೇಣಿನ ಹಗ್ಗವನ್ನು ಕತ್ತರಿಸಿ ಕೆಳಗಿಳಿಸಿ ಮಂಚದ ಮೇಲೆ ಶವವನ್ನು ಇರಿಸಿಕೊಂಡಿದ್ದ, ಆದರೆ ನನ್ನ ತಂದೆಯ ಸಾವಿನ ಸಂಬಂಧ ನನ್ನ ತಮ್ಮ ವಿಶ್ವ ಮತ್ತು ಆತನ ಸ್ನೇಹಿತನಾದ ಶಿವರವರ ಮೇಲೆ ಅನುಮಾನವಿದೆ ಎಂದು ಹಿರಿಯ ಮಗನು ಪೊಲೀಸರಿಗೆ ದೂರು ನೀಡಿದ್ದಾನೆ.
ರಾಮಾಪುರ ಪೊಲೀಸ್ ಇನ್ಸ್ಪೆಕ್ಟರ್ ಚಿಕ್ಕರಾಜಶೆಟ್ಟಿ ನೇತ್ರತ್ವದ ತಂಡ ಘಟನಾ ಸ್ಥಳಕ್ಕೆ ಆಗಮಿಸಿ ಪರಿಶಿಲೀಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…
ಬೆಂಗಳೂರು: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ…
ಮೈಸೂರು: ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.…
ಮಂಗಳೂರು: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನಾಗಿ ಬಂದ ಬಳಿಕ ಆರೋಪಿಯಾಗಿ ಜೈಲಿನಲ್ಲಿರುವ ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಜಾಮೀನು ಸಿಕ್ಕಿ…
ಟಿ.ನರಸೀಪುರ: ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ ಹಾಗೂ ಶ್ರೀ ನಂಜುಂಡಸ್ವಾಮಗಳ 16ನೇ ಸಂಸ್ಮರಣೋತ್ಸವ ಕಾರ್ಯಕ್ರಮ ಹೊಸಮಠದ…
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೊ ದರವನ್ನು ಶೇ. 5.5% ರಿಂದ 5.25ಕ್ಕೆ ಅಂದರೆ 25 ಬೇಸಿಸ್ ಪಾಯಿಂಟ್ಗಳಷ್ಟು…