ಹನೂರು : ತಾಲೂಕಿನ ಮಂಚಾಪುರ ಗ್ರಾಮದಲ್ಲಿ ಮಗನಿಂದಲೆ ತಂದೆಯ ಹತ್ಯೆಯಾಗಿರುವ ಆರೋಪ ಕೇಳಿ ಬಂದಿದ್ದು, ಅಣ್ಣನ ತಮ್ಮನ ವಿರುದ್ದ ರಾಮಾಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವ ಘಟನೆ ಬುಧವಾರ ಜರುಗಿದೆ.
ತಾಲೂಕಿನ ಮಂಚಾಪುರ ಗ್ರಾಮದ ( 50) ಗೋವಿಂದ ಮೃತಪಟ್ಟ ವ್ಯಕ್ತಿಯಾಗಿದ್ದಾನೆ.
ನಮ್ಮ ಅಪ್ಪ ಗೋವಿಂದ ಅವರು ನನ್ನ ತಮ್ಮ ವಿಶ್ವ ಮತ್ತು ಆತನ ಸ್ನೇಹಿತನಾದ ಶಿವನ ಜೊತೆ ಮನೆಯಲ್ಲಿ ಕುಡಿದ ಮತ್ತಿನಲ್ಲಿ ಒಬ್ಬರಿಗೊಬ್ಬರು ಬೈದಾಡಿಕೊಂಡು ಗಲಾಟೆ ಮಾಡಿಕೊಂಡಿದ್ದಾರೆ. ಮನೆಯ ಹಾಲ್ನಲ್ಲಿ ನೇಣು ಹಾಕಿಕೊಂಡಿದ್ದ ನಮ್ಮ ತಂದೆಯ ಅವರನ್ನು ತಮ್ಮನಾದ ವಿಶ್ವನು ನೇಣಿನ ಹಗ್ಗವನ್ನು ಕತ್ತರಿಸಿ ಕೆಳಗಿಳಿಸಿ ಮಂಚದ ಮೇಲೆ ಶವವನ್ನು ಇರಿಸಿಕೊಂಡಿದ್ದ, ಆದರೆ ನನ್ನ ತಂದೆಯ ಸಾವಿನ ಸಂಬಂಧ ನನ್ನ ತಮ್ಮ ವಿಶ್ವ ಮತ್ತು ಆತನ ಸ್ನೇಹಿತನಾದ ಶಿವರವರ ಮೇಲೆ ಅನುಮಾನವಿದೆ ಎಂದು ಹಿರಿಯ ಮಗನು ಪೊಲೀಸರಿಗೆ ದೂರು ನೀಡಿದ್ದಾನೆ.
ರಾಮಾಪುರ ಪೊಲೀಸ್ ಇನ್ಸ್ಪೆಕ್ಟರ್ ಚಿಕ್ಕರಾಜಶೆಟ್ಟಿ ನೇತ್ರತ್ವದ ತಂಡ ಘಟನಾ ಸ್ಥಳಕ್ಕೆ ಆಗಮಿಸಿ ಪರಿಶಿಲೀಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…