ಚಾಮರಾಜನಗರ

ಮಹಿಳೆಯರು ಆರ್ಥಿಕವಾಗಿ ಮುಂದುವರಿದಾಗ ಮಾತ್ರ ತರಬೇತಿಗಳಿಗೆ ಅರ್ಥ ಸಿಗುತ್ತದೆ : ಫಾ. ರೋಷನ್ ಬಾಬು

ಹನೂರು : ಕಿಶೋರಿಯರು ತಾವು ಇಲ್ಲಿ  ಕಲಿತಿರುವ ಹೊಲಿಗೆ ತರಬೇತಿಯನ್ನು ಮುಂದುವರೆಸುವ ಮೂಲಕ ಆರ್ಥಿಕವಾಗಿ ಸಬಲರಾಗಬೇಕು ಆಗಿದ್ದಾಗ ಮಾತ್ರ ಇಂತಹ ತರಬೇತಿಗಳಿಗೆ ಅರ್ಥ ಸಿಗುತ್ತದೆ  ಎಂದು  ಫಾ. ರೋಷನ್ ಬಾಬು  ಹೇಳಿದರು.

ಪಟ್ಟಣದ ಹೋಲಿಕ್ರಾಸ್ ಸಂಸ್ಥೆಯ ಸಭಾಂಗಣದಲ್ಲಿ ಹೊಲಿಗೆ ತರಬೇತಿ ಸಮಾರೋಪ ಸಮಾರಂಭ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದರು..

ಈ ಸಮಾಜದಲ್ಲಿ ಹೆಣ್ಣು ಆರ್ಥಿಕವಾಗಿ ಮುಂದೆ ಬರಬೇಕು, ಅಡುಗೆ ಕೋಣೆ ಬಿಟ್ಟು ಹೊರಗಡೆ ಬರಬೇಕು ಅಲ್ಲದೆ ಸಂಸ್ಥೆಯಲ್ಲಿ ಕಳಿಸಿರುವ ಜೀವನ ಕೌಶಲ್ಯ ಹಾಗೂ ನಡತೆಯನ್ನು ನಿಮ್ಮ ಜೀವನದಲ್ಲಿ ರೂಪಿಸಿಕೊಳ್ಳಿ ಬದುಕು ಹಸನಾಗುತ್ತದೆ ಎಂದರು.

ಗ್ರಾಮ ಪಂಚಾಯಿತಿ ಸದಸ್ಯ ಬಸವಣ್ಣ  ಮಾತನಾಡಿ ಮಹಿಳೆಯರಿಗೆ, ಕಿಶೋರಿಯರಿಗೆ ಕೇವಲ ಮೀನು ತಿನ್ನುವುದನ್ನು ಹೇಳಿಕೊಟ್ಟರೆ ಸಾಲದು ಮೀನು ಹಿಡಿಯುವ ಕಲೆಯನ್ನು ಹೇಳಿಕೊಟ್ಟಿದ್ದಾರೆ.ಅವರಿಗೆ ಯಾವಾಗ ಮೀನು ತಿನ್ನಬೇಕು ಆವಾಗ ಅವರೇ ಮೀನು ಹಿಡಿದು ತಿನ್ನಲಿ ಸ್ವಾವಲಂಬಿಯಾಗಿ ಬದುಕಲು ಸಹಾಯವಾಗುತ್ತದೆ ಅಲ್ಲದೆ ಸಂಸ್ಥೆಯೂ ಸಾಕಷ್ಟು ವಿಚಾರಗಳನ್ನು ಜೀವನ ಕೌಶಲ್ಯಗಳನ್ನು  ತಮಗೆ ಹೇಳಿಕೊಟ್ಟಿದೆ. ಗ್ರಾಮೀಣ ಭಾಗದ ನಮ್ಮ ಮಕ್ಕಳನ್ನು ಹುಡುಕಿ ತರಬೇತಿ ಕೊಟ್ಟಿರುವುದು ಶ್ಲಾಘನೀಯ ಎಂದರು.

ಇದೆ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಯರಂಬಾಡಿ ಶಿವಣ್ಣ, ಹೋಲಿಕ್ರಾಸ್ ಸಂಸ್ಥೆಯ ಯೋಜನಾಧಿಕಾರಿ ಸಿಸ್ಟರ್ ಆನಿಸ್,   ಹಾಗೂ  ಸಿಸ್ಟರ್ ಗ್ರಾಸಿಯ, ಸದ್ವಿದ್ಯಾ ರೂರಲ್ ಕಮ್ಯೂನಿಟಿ ಕಾಲೇಜಿನ ಪ್ರಿನ್ಸಿಪಲ್ ಸಿಸ್ಟರ್ ರೆಜಿಜಾನ್,ಸಿಸ್ಟರ್ ಆನಂದ, ಸಿಸ್ಟರ್ ತೆರೇಸಾ,  ಸಿಸ್ಟರ್ ಜೋಸ್ಮಿನ್, ಹೋಲಿಕ್ರಾಸ್ ಸಂಸ್ಥೆಯ ಸಿಬ್ಬಂದಿಗಳು, ಪೋಷಕರು, ಮಕ್ಕಳು ಭಾಗವಹಿಸಿದ್ದರು.

andolanait

Recent Posts

ಸಂಪ್ರದಾಯವಾಗಿ ನಡೆಯದ ವಿವಾಹ ಅಮಾನ್ಯ ; ಗುಜರಾತ್ ಹೈಕೋರ್ಟ್ ತೀರ್ಪು

ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್‌ ಹೈಕೋರ್ಟ್‌ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…

10 hours ago

ಬೋರ್‌ವೆಲ್, ಪಂಪ್‌ಸೆಟ್ ಕೇಬಲ್‌ ಕಳ್ಳತನ ಯುವಕರಿಗೆ ಧರ್ಮದೇಟು

ಮಂಡ್ಯ : ಬೋರ್‌ವೆಲ್, ಪಂಪ್‌ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…

11 hours ago

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ; ಸುಟ್ಟು ಹೋದ 6 ಎಕರೆ ಕಬ್ಬು

ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…

13 hours ago

ಆಷಾಢ ಶುಕ್ರವಾರ, ಶನಿವಾರ, ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…

16 hours ago

ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’

ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…

17 hours ago

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

23 hours ago