ಚಾಮರಾಜನಗರ: ಪರಿಸರ ಸೂಕ್ಷ್ಮ ವಲಯವಾದ ಗುಂಡ್ಲುಪೇಟೆ ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಸಿನಿಮಾ ಚಿತ್ರೀಕರಣ ನಡೆಯುತ್ತಿದ್ದು, ಪರಿಸರ ಪ್ರೇಮಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಲಯಾಳಂ ಚಿತ್ರದ ಚಿತ್ರೀಕರಣ ದೇಗುಲದ ಆವರಣದಲ್ಲಿ ನಡೆಯುತ್ತಿದ್ದು, ಪರಿಸರ ಪ್ರೇಮಿಗಳ ಕೆಂಗಣ್ಣಿಗೆ ಗುರಿಯಾಗಿದೆ.
ಕಳೆದ 2016ರಿಂದಲೂ ಗೋಪಾಲಸ್ವಾಮಿ ಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶ ನಿರ್ಬಂಧ ಹಾಗೂ ಪ್ಲಾಸ್ಟಿಕ್ ವಸ್ತುಗಳನ್ನು ಕೊಂಡೊಯ್ಯುವುದನ್ನು ನಿಷೇಧಿಸಲಾಗಿದೆ.
ಈ ಎಲ್ಲಾ ಬೆಳವಣಿಗೆಗಳ ನಡುವೆ ಸಿನಿಮಾ ಶೂಟಿಂಗ್ಗೆ ಅವಕಾಶ ಕೊಟ್ಟಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಪರಿಸರ ಪ್ರೇಮಿಗಳು ಪ್ರಶ್ನೆ ಹಾಕುತ್ತಿದ್ದಾರೆ.
ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್ ವಾಂಗ್ಚುಕ್ ಮೊದಲ ಪ್ರತಿಕ್ರಿಯೆ…
ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…
ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…
ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…
ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…