ಹನೂರು: ಕಾಡ್ಗಿಚ್ಚಿನಿಂದ ಅರಣ್ಯ ಪ್ರದೇಶದಲ್ಲಿ ಅಪಾರ ಪ್ರಮಾಣದ ಒಣಹುಲ್ಲು, ಗಿಡ ಮರಗಳು ಸುಟ್ಟು ಹೋಗಿರುವ ಘಟನೆ ನಡೆದಿದೆ.
ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹನೂರು ಬಫರ್ ಜೋನ್ ವಲಯದ ಪಚ್ಚೆದೊಡ್ಡಿ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚಿನಿಂದ ಅಪಾರ ಪ್ರಮಾಣವಾದ ಅರಣ್ಯ ಪ್ರದೇಶ ಹೊತ್ತಿ ಉರಿಯುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ವಲಯ ಅರಣ್ಯಾಧಿಕಾರಿ ಪ್ರವೀಣ್ ನೇತೃತ್ವದಲ್ಲಿ ಅಧಿಕಾರಿಗಳು ಅರಣ್ಯಕ್ಕೆ ತೆರಳಿ ಬೆಂಕಿ ನಂದಿಸುತ್ತಿದ್ದಾರೆ.
ಅರಣ್ಯ ಪ್ರದೇಶದಲ್ಲಿರುವ ಬೆಲೆಬಾಳುವ ಮರಗಿಡಗಳು ಸುಟ್ಟುಹೋಗಿದ್ದು, ಪ್ರಾಣಿ-ಪಕ್ಷಿಗಳು ಸಹ ದಿಕ್ಕಾಪಾಲಾಗಿ ಓಡಿ ಹೋಗಿವೆ ಎಂದು ತಿಳಿದುಬಂದಿದೆ.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…